ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

Published : Sep 03, 2023, 11:14 AM IST

ಕಳೆದ ಬಾರಿ ಮಳೆ ಆದಂತೆ ಈ ಬಾರಿಯೂ ವರುಣ ಕೃಪೆ ತೋರಿಸ್ತಾನೆ ಅಂತಾ ರೈತರು ಕಾದಿದ್ರು. ಒಳ್ಳೆ ಬೆಳೆ ಬೆಳೆದು ಲಾಭದ ನೀರಿಕ್ಷೆಯಲ್ಲಿದ್ರು. ಆದ್ರೆ ಈ ಬಾರಿ ಅನ್ನದಾತನ ನಿರೀಕ್ಷೆ ಹುಸಿಯಾಗಿದೆ.
 

ಮಳೆಗಾಗಿ ಕಾದು ಕುಳಿತ ರೈತ..ವರುಣ ಕೃಪೆ ತೋರದೆ ಒಣಗಿ ಹೋದ ಬೆಳೆಗಳು. ಇದು ಬರದ ನಾಡು ಅನ್ನೋ ಹಣೆ ಪಟ್ಟಿಕಟ್ಟಿಕೊಂಡ ಕೋಲಾರದ ಪರಿಸ್ಥಿತಿ. ಕಳೆದ ಎರಡು ವರ್ಷದಿಂದ ಮಳೆ(Rain) ಅನ್ನದಾತರ ಸಂತೋಷ ಪಡಿಸಿತ್ತು. ಭಾರೀ ಮಳೆಯಿಂದ ಕೆರೆ ಕೋಡಿ ಒಡೆದು ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿತ್ತು. ಕೆ.ಸಿ ವ್ಯಾಲಿ ತುಂಬಿ ರೈತರು ಒಳ್ಳೆಯ ಬೆಳೆ ಕೂಡ ಬೆಳೆದಿದ್ರು. ಆದ್ರೆ ಈ ಬಾರಿ ಮಳೆ ಇಲ್ಲದೇ ಆಂತಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ. ದಾಖಲೆ ಪ್ರಮಾಣದಲ್ಲಿ ಬಂದಿದ್ದ ವರುಣ ಈ ಬಾರಿ ಕೃಪೆಯೇ ತೋರಿಲ್ಲ. ಬೆಳೆ ನೀರಿಲ್ಲದ ಪರಿಸ್ಥಿತಿ ಒಂದೆಡೆ ಆದ್ರೆ, ಮತ್ತೊಂದೆಡೆ ಜನರು, ಜಾನುವಾರುಗಳಿಗೂ ಕುಡಿಯೋಕು ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಎರಡೂ ವಷ೯ಗಳಿಂದ ತುಂಬಿದ ಅಮ್ಮೇರಬಳ್ಳಿ ಕೆರೆ ಸೇರಿ ಹಲವು ಕೆರೆಗಳು ಬತ್ತಿ ಹೋಗಿವೆ. ಕಳೆದ ಬಾರಿ ಆಗಸ್ಟ್‌ ಹೊತ್ತಿಗೆ 70 ರಷ್ಟು ಬಿತ್ತನೆ ಆಗಿತ್ತು..ಒಳ್ಳೆಯ ಮಳೆ ಆಗಿತ್ತು ಎಂದ ಕೃಷಿ ಇಲಾಖೆ ಅಧಿಕಾರಿ ಈ ಬಾರಿ 17 ರಷ್ಟು ಮಾತ್ರ ಮಳೆ ಆಗಿದ್ದು ಬರದ ಪರಿಸ್ಥಿತಿ ಇದೆ ಅಂದ್ರು.

ಇದನ್ನೂ ವೀಕ್ಷಿಸಿ:  ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more