ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲದ ಪರಿಸ್ಥಿತಿ: ಕುಡಿಯುವ ನೀರಿಗೂ ಹಾಹಾಕಾರ..!

ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲದ ಪರಿಸ್ಥಿತಿ: ಕುಡಿಯುವ ನೀರಿಗೂ ಹಾಹಾಕಾರ..!

Published : Jun 20, 2023, 10:09 AM IST

ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಬಾರದ ಹಿನ್ನೆಲೆ ಬರಗಾಲದ ಪರಿಸ್ಥಿತಿ ಉಂಟಾಗಿದೆ. ಬಾಗಲಕೋಟೆ, ಬೀದರ್‌, ರಾಯಚೂರಿನಲ್ಲಿ ಕುಡಿಯಲು ನೀರು ಇಲ್ಲದಂತೆ ಆಗಿದೆ. 

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗದ ಹಿನ್ನೆಲೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಅಲ್ಲಿನ ರೈತರು ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಕಲಬುರಗಿಯ ರೈತರು ಬಿತ್ತನೆಗೆ ಭೂಮಿಯನ್ನು ಹದ ಮಾಡಿಕೊಂಡಿದ್ದರು. ಆದ್ರೆ ಈಗ ಮಳೆಯೇ ಬಂದಿಲ್ಲ. ಇನ್ನೂ ರಾಯಚೂರಿನಲ್ಲೂ ಇದೆ ಪರಿಸ್ಥಿತಿ ನಿರ್ಮಾಣವಾಗಿದೆ. ಬಾಗಲಕೋಟೆಯಲ್ಲಿ ಮಳೆ ಇಲ್ಲದೇ ಕೆರೆಗಳು, ಬೋರ್‌ವೆಲ್‌ಗಳು ಬಣಗುತ್ತಿವೆ. 1882 ಅಂದರೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣ ಮಾಡಿದ ಮಚಖಂಡಿ ಕೆರೆ ನೀರಿಲ್ಲದೇ ಖಾಲಿಯಾಗಿದೆ. ಇದರಿಂದ ಜನ, ಜಾನುವಾರುಗಳು ನೀರಿಗಾಗಿ ಪರದಾಡುವಂತಾಗಿದೆ. 

ಇದನ್ನೂ ವೀಕ್ಷಿಸಿ: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್‌ ಶಾಕ್‌: ಬಿಲ್‌ ನೋಡಿ ಹೌಹಾರಿದ ವಿಟಿಯು ಕುಲಪತಿ !

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more