ಮಲಪ್ರಭೆ ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದ ನವಿಲು ರಕ್ಷಣೆ

ಮಲಪ್ರಭೆ ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದ ನವಿಲು ರಕ್ಷಣೆ

Published : Aug 19, 2020, 06:31 PM IST

ಉಕ್ಕಿ ಹರಿಯುತ್ತಿರುವ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗ್ತಿದ್ದ ರಾಷ್ಟ್ರಪಕ್ಷಿ ನವಿಲು ರಕ್ಷಣೆ ಮಾಡಲಾಗಿದೆ.  ಬಾಗಲಕೋಟೆ ಜಿಲ್ಲೆಯ ಚೊಳಚಗುಡ್ಡ ಸೇತುವೆ ಬಳಿ ಘಟನೆ ನಡೆದಿದೆ. 

ಬಾಗಲಕೋಟೆ (ಆ. 19): ಉಕ್ಕಿ ಹರಿಯುತ್ತಿರುವ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗ್ತಿದ್ದ ರಾಷ್ಟ್ರಪಕ್ಷಿ ನವಿಲು ರಕ್ಷಣೆ ಮಾಡಲಾಗಿದೆ.  ಬಾಗಲಕೋಟೆ ಜಿಲ್ಲೆಯ ಚೊಳಚಗುಡ್ಡ ಸೇತುವೆ ಬಳಿ ಘಟನೆ ನಡೆದಿದೆ. 

ಹಲವು ಗಂಟೆಗಳಿಂದ‌ ಪ್ರಾಣ ರಕ್ಷಣೆಗಾಗಿ ನದಿ ಮಧ್ಯದ ಚಿಕ್ಕ ಮರವೇರಿ ಕುಳಿತಿತ್ತು ನವಿಲು. ನೀರಿನ ಪ್ರಮಾಣ ಹೆಚ್ಚಾದಂತೆ ನವಿಲು ಕುಳಿತಿದ್ದ ಮರವೂ ಮುಳುಗ ತೊಡಗಿತು. ನೀರಿನ ರಭಸಕ್ಕೆ ಈಜೋಕೆ ಆಗದೇ ನದಿಯಲ್ಲಿ ಕೊಚ್ಚಿ ಹೋಗ್ತಿದ್ದ ನವಿಲನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ಧಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?