ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

Published : May 05, 2020, 06:08 PM ISTUpdated : May 05, 2020, 06:09 PM IST

ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ ಭೂಪ/  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ/ ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ ಯುವಕ/  ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಅಡ್ಡ ಬಂದ ಹಾವು.

ಕೋಲಾರ(ಮೇ 05) ಕರ್ನಾಟಕದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದೆ ಒಂದಾದ ಮೇಲೆ ಒಂದು ಸುದ್ದಿ ಬರುತ್ತಿದೆ.  ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬ ಮದ್ಯ ಕುಡಿದು ವಾಹನ ಚಲಾಯಿಸಿ ಪ್ರಾಣ ಕಳೆದುಕೊಂಡಿದ್ದರು.

ಪುರುಷತ್ವ ಹೆಚ್ಚಿಸಿಕೊಳ್ಳಲು ಸ್ನೇಕ್ ವೈನ್, ಕಿಮ್ ಉಪಾಯ

ಈಗ ಕೋಲಾರದ ಲಕತೆ,  ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ್ದಾನೆ ಈ ಪುಣ್ಯಾತ್ಮ .  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ ನಡೆದಿದ್ದು  ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ್ದಾನೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ.

ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಹಾವು  ಅಡ್ಡ ಬಂದಿದೆ.  ದಾರಿಯಲ್ಲಿ ನಿಲ್ಲಿಸಿಕೊಂಡು ಹಾವನ್ನು ಕೈಗೆ ಎತ್ತಿಕೊಂಡ ಭೂಪ ಕಚ್ಚಿ ಕಚ್ಚಿ ಸಾಯಿಸಿದ್ದಾನೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!