ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

Published : May 05, 2020, 06:08 PM ISTUpdated : May 05, 2020, 06:09 PM IST

ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ ಭೂಪ/  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ/ ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ ಯುವಕ/  ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಅಡ್ಡ ಬಂದ ಹಾವು.

ಕೋಲಾರ(ಮೇ 05) ಕರ್ನಾಟಕದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದೆ ಒಂದಾದ ಮೇಲೆ ಒಂದು ಸುದ್ದಿ ಬರುತ್ತಿದೆ.  ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬ ಮದ್ಯ ಕುಡಿದು ವಾಹನ ಚಲಾಯಿಸಿ ಪ್ರಾಣ ಕಳೆದುಕೊಂಡಿದ್ದರು.

ಪುರುಷತ್ವ ಹೆಚ್ಚಿಸಿಕೊಳ್ಳಲು ಸ್ನೇಕ್ ವೈನ್, ಕಿಮ್ ಉಪಾಯ

ಈಗ ಕೋಲಾರದ ಲಕತೆ,  ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ್ದಾನೆ ಈ ಪುಣ್ಯಾತ್ಮ .  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ ನಡೆದಿದ್ದು  ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ್ದಾನೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ.

ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಹಾವು  ಅಡ್ಡ ಬಂದಿದೆ.  ದಾರಿಯಲ್ಲಿ ನಿಲ್ಲಿಸಿಕೊಂಡು ಹಾವನ್ನು ಕೈಗೆ ಎತ್ತಿಕೊಂಡ ಭೂಪ ಕಚ್ಚಿ ಕಚ್ಚಿ ಸಾಯಿಸಿದ್ದಾನೆ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?