ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

Published : May 05, 2020, 06:08 PM ISTUpdated : May 05, 2020, 06:09 PM IST

ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ ಭೂಪ/  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ/ ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ ಯುವಕ/  ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಅಡ್ಡ ಬಂದ ಹಾವು.

ಕೋಲಾರ(ಮೇ 05) ಕರ್ನಾಟಕದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದೆ ಒಂದಾದ ಮೇಲೆ ಒಂದು ಸುದ್ದಿ ಬರುತ್ತಿದೆ.  ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬ ಮದ್ಯ ಕುಡಿದು ವಾಹನ ಚಲಾಯಿಸಿ ಪ್ರಾಣ ಕಳೆದುಕೊಂಡಿದ್ದರು.

ಪುರುಷತ್ವ ಹೆಚ್ಚಿಸಿಕೊಳ್ಳಲು ಸ್ನೇಕ್ ವೈನ್, ಕಿಮ್ ಉಪಾಯ

ಈಗ ಕೋಲಾರದ ಲಕತೆ,  ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ್ದಾನೆ ಈ ಪುಣ್ಯಾತ್ಮ .  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ ನಡೆದಿದ್ದು  ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ್ದಾನೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ.

ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಹಾವು  ಅಡ್ಡ ಬಂದಿದೆ.  ದಾರಿಯಲ್ಲಿ ನಿಲ್ಲಿಸಿಕೊಂಡು ಹಾವನ್ನು ಕೈಗೆ ಎತ್ತಿಕೊಂಡ ಭೂಪ ಕಚ್ಚಿ ಕಚ್ಚಿ ಸಾಯಿಸಿದ್ದಾನೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!