ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

Published : May 05, 2020, 06:08 PM ISTUpdated : May 05, 2020, 06:09 PM IST

ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ ಭೂಪ/  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ/ ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ ಯುವಕ/  ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಅಡ್ಡ ಬಂದ ಹಾವು.

ಕೋಲಾರ(ಮೇ 05) ಕರ್ನಾಟಕದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದೆ ಒಂದಾದ ಮೇಲೆ ಒಂದು ಸುದ್ದಿ ಬರುತ್ತಿದೆ.  ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬ ಮದ್ಯ ಕುಡಿದು ವಾಹನ ಚಲಾಯಿಸಿ ಪ್ರಾಣ ಕಳೆದುಕೊಂಡಿದ್ದರು.

ಪುರುಷತ್ವ ಹೆಚ್ಚಿಸಿಕೊಳ್ಳಲು ಸ್ನೇಕ್ ವೈನ್, ಕಿಮ್ ಉಪಾಯ

ಈಗ ಕೋಲಾರದ ಲಕತೆ,  ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ್ದಾನೆ ಈ ಪುಣ್ಯಾತ್ಮ .  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ ನಡೆದಿದ್ದು  ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ್ದಾನೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ.

ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಹಾವು  ಅಡ್ಡ ಬಂದಿದೆ.  ದಾರಿಯಲ್ಲಿ ನಿಲ್ಲಿಸಿಕೊಂಡು ಹಾವನ್ನು ಕೈಗೆ ಎತ್ತಿಕೊಂಡ ಭೂಪ ಕಚ್ಚಿ ಕಚ್ಚಿ ಸಾಯಿಸಿದ್ದಾನೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?