ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

Published : May 05, 2020, 06:08 PM ISTUpdated : May 05, 2020, 06:09 PM IST

ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ ಭೂಪ/  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ/ ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ ಯುವಕ/  ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಅಡ್ಡ ಬಂದ ಹಾವು.

ಕೋಲಾರ(ಮೇ 05) ಕರ್ನಾಟಕದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದೆ ಒಂದಾದ ಮೇಲೆ ಒಂದು ಸುದ್ದಿ ಬರುತ್ತಿದೆ.  ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬ ಮದ್ಯ ಕುಡಿದು ವಾಹನ ಚಲಾಯಿಸಿ ಪ್ರಾಣ ಕಳೆದುಕೊಂಡಿದ್ದರು.

ಪುರುಷತ್ವ ಹೆಚ್ಚಿಸಿಕೊಳ್ಳಲು ಸ್ನೇಕ್ ವೈನ್, ಕಿಮ್ ಉಪಾಯ

ಈಗ ಕೋಲಾರದ ಲಕತೆ,  ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ್ದಾನೆ ಈ ಪುಣ್ಯಾತ್ಮ .  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ ನಡೆದಿದ್ದು  ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ್ದಾನೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ.

ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಹಾವು  ಅಡ್ಡ ಬಂದಿದೆ.  ದಾರಿಯಲ್ಲಿ ನಿಲ್ಲಿಸಿಕೊಂಡು ಹಾವನ್ನು ಕೈಗೆ ಎತ್ತಿಕೊಂಡ ಭೂಪ ಕಚ್ಚಿ ಕಚ್ಚಿ ಸಾಯಿಸಿದ್ದಾನೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!