ಕೈಗೆಟುಕದ ಮದ್ಯ, ಸ್ಯಾನಿಟೈಸರ್‌ ಕುಡೀತಿದ್ದಾರಾ ಎಣ್ಣೆ ಪ್ರಿಯರು?

ಕೈಗೆಟುಕದ ಮದ್ಯ, ಸ್ಯಾನಿಟೈಸರ್‌ ಕುಡೀತಿದ್ದಾರಾ ಎಣ್ಣೆ ಪ್ರಿಯರು?

Published : Apr 16, 2020, 01:42 PM ISTUpdated : Apr 16, 2020, 01:44 PM IST
ಮದ್ಯ ಸಿಗದೆ ಸ್ಯಾನಿಟೈಸರ್ ಕುಡೀತಿದ್ದಾರಾ ಕುಡುಕರು? ಹುಬ್ಬಳ್ಳಿಯಲ್ಲಿ ಪತ್ತೆಯಾಯ್ತು ರಾಶಿ ರಾಶಿ ಸ್ಯಾನಿಟೈಸರ್ ಬಾಟಲ್| ಉಗಾರ್‌ ಶುಗರ್ ಹೆಸರಿನ ಸ್ಯಾನಿಟೈಸರ್‌ಗೆ ಹೆಚ್ಚಿದ ಬೇಡಿಕೆ
ಹುಬ್ಬಳ್ಳಿ(ಏ.16): ಸದ್ಯ ದೇಶದಾದ್ಯಂತ ಹೇರಲಾಗಿರುವ ಲಾಕ್‌ಡೌನ್‌ನಿಂದ ಮದ್ಯಪ್ರಿಯರಿಗೆ ತೀವ್ರ ಸಂಕಟ ಸನುಭವಿಸುತ್ತಿದ್ದಾರೆ. ಅನೇಕ ಮಂದಿ ಮದ್ಯ ಸಿಗದೇ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳೂ ಬೆಳಕಿಗೆ ಬಂದಿವೆ. ಹೀಗಿರುವಾಗ ಎಣ್ಣೆ ಸಿಗದೇ, ಸ್ಯಾನಿಟಟೈಸರ್ ಖರೀದಿಸಿ ಸೇವಿಸ್ತಿದ್ದಾರಾ? ಎಂಬ ಅನುಮಾನವೊಂದು ಮನೆ ಮಾಡಿದೆ.

ಪತಿ ಕೊರೋನಾ ವಿಚಾರ ಮುಚ್ಚಿಟ್ಟ ಗರ್ಭಿಣಿಗೂ ಪಾಸಿಟಿವ್: ಲೋಟಸ್ ಆಸ್ಪತ್ರೆ ಸುತ್ತ ಆತಂಕ

ಹೌದು ಹುಬ್ಬಳ್ಳಿಯ ತೊರವಿ ಹಕ್ಕಲ್‌ನಲ್ಲಿ ರಾಶಿ ರಾಶಿ ಸ್ಯಾನಿಟೈಸರ್ ಬಾಟಲಿ ಪತ್ತೆಯಾಗಿವೆ. 30 ರೂಪಾಯಿ ಉಗಾರ ಶುಗರ್ ಹೆಸರಿನ ಈ ಸ್ಯಾನಿಟೈಸರ್‌ನಲ್ಲಿ ಶೇ. 80ರಷ್ಟು ಆಲ್ಕೋಹಾಲ್‌ ಅಂಶ ಇರುವುದು ಪತ್ತೆಯಾಗಿದೆ.

ಇನ್ನು ಈ ಬಾಟಲಿ ನೋಡಲು ಮದ್ಯ ಬಾಟಲ್‌ನಂತೆಯೇ ಕಂಡು ಬಂfದಿದ್ದು, ಇದನ್ನು ಮದ್ಯ ಎಂದು ಬಾವಿಸಿ ಕುಡಿದಿದ್ದಾರಾ? ಎಂಬ ಶಂಕೆಯೂ ಎದುರಾಗಿದೆ. ಸದ್ಯ ಈ ಬಾಟಲಿ ಪ್ತೆಯಾದ ಸ್ಥಳವನ್ನು ಸ್ವಚ್ಛಗೊಳಿಸಿರುವ ಪಾಲಿಕೆ ಅಧಿಕಾರಿಗಳು ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?