ಪ್ರತಿಭಟನೆ ವೇಳೆ ಕುಡುಕನ ಕಾಟ :  ನಾನೂ ರೈತನ ಮಗನೇ..

ಪ್ರತಿಭಟನೆ ವೇಳೆ ಕುಡುಕನ ಕಾಟ : ನಾನೂ ರೈತನ ಮಗನೇ..

Kannadaprabha News   | Asianet News
Published : Sep 27, 2021, 11:52 AM ISTUpdated : Sep 27, 2021, 01:01 PM IST

ಪ್ರತಿಭಟನೆ ವೇಳೆ ಕುಡುಕನೋರ್ವ ಗಲಾಟೆ ಮಾಡಿದ ಘಟನೆ ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಕುಡಿದುಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಮಾಡುವವರ ಮಧ್ಯೆ ಕುಳಿತು ಗಲಾಟೆ ಮಾಡಿದ್ದಾನೆ. ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದರೂ ಆತ ತೆರಳದೇ ಗಲಾಟೆ ಮಾಡಿದ್ದಾನೆ.  ಏಯ್, ನಾನು ರೈತನ ಮಗನೇ ಸುಮ್ನೆ ಕೂತ್ಕೋ ಎಂದು ಕುಡುಕ ತಿರುಗೇಟು ನೀಡಿದ್ದಾನೆ.!

ನಿನ್ನ ಪಾಡಿಗೆ ನೀನು ಪ್ರತಿಭಟನೆ ಮಾಡು ಎಂದು ಕುಡುಕ ಆವಾಜ್ ಹಾಕಿದ್ದು, ಪೊಲೀಸರು ಮಧ್ಯೆ ಪ್ರವೇಶಿಸಿದಾಗ ಅವರ ಜೊತೆಯೂ ಕುಡುಕನಿಂದ ಮಾತಿನ ಚಕಮಕಿ ನಡೆದಿದೆ.  

ಬೆಂಗಳೂರು (ಸೆ.27): ಭಾರತ್ ಬಂದ್ (Bharat Bandh ) ಹಿನ್ನೆಲೆ ನಡೆಯುತ್ತಿರುವ ಪ್ರತಿಭಟನೆ ವೇಳೆ ಕುಡುಕನೋರ್ವ ಗಲಾಟೆ ಮಾಡಿದ ಘಟನೆ ಕೋಲಾರ (Kolar) ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಕುಡಿದುಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಮಾಡುವವರ ಮಧ್ಯೆ ಕುಳಿತು ಗಲಾಟೆ ಮಾಡಿದ್ದಾನೆ. ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದರೂ ಆತ ತೆರಳದೇ ಗಲಾಟೆ ಮಾಡಿದ್ದಾನೆ.  ಏಯ್, ನಾನು ರೈತನ ಮಗನೇ ಸುಮ್ನೆ ಕೂತ್ಕೋ ಎಂದು ಕುಡುಕ ತಿರುಗೇಟು ನೀಡಿದ್ದಾನೆ.!

ಭಾರತ್‌ ಬಂದ್‌: ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ

ನಿನ್ನ ಪಾಡಿಗೆ ನೀನು ಪ್ರತಿಭಟನೆ ಮಾಡು ಎಂದು ಕುಡುಕ ಆವಾಜ್ ಹಾಕಿದ್ದು, ಪೊಲೀಸರು (Police) ಮಧ್ಯೆ ಪ್ರವೇಶಿಸಿದಾಗ ಅವರ ಜೊತೆಯೂ ಕುಡುಕನಿಂದ ಮಾತಿನ ಚಕಮಕಿ ನಡೆದಿದೆ.  

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!