ಪ್ರತಿಭಟನೆ ವೇಳೆ ಕುಡುಕನ ಕಾಟ :  ನಾನೂ ರೈತನ ಮಗನೇ..

ಪ್ರತಿಭಟನೆ ವೇಳೆ ಕುಡುಕನ ಕಾಟ : ನಾನೂ ರೈತನ ಮಗನೇ..

Kannadaprabha News   | Asianet News
Published : Sep 27, 2021, 11:52 AM ISTUpdated : Sep 27, 2021, 01:01 PM IST

ಪ್ರತಿಭಟನೆ ವೇಳೆ ಕುಡುಕನೋರ್ವ ಗಲಾಟೆ ಮಾಡಿದ ಘಟನೆ ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಕುಡಿದುಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಮಾಡುವವರ ಮಧ್ಯೆ ಕುಳಿತು ಗಲಾಟೆ ಮಾಡಿದ್ದಾನೆ. ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದರೂ ಆತ ತೆರಳದೇ ಗಲಾಟೆ ಮಾಡಿದ್ದಾನೆ.  ಏಯ್, ನಾನು ರೈತನ ಮಗನೇ ಸುಮ್ನೆ ಕೂತ್ಕೋ ಎಂದು ಕುಡುಕ ತಿರುಗೇಟು ನೀಡಿದ್ದಾನೆ.!

ನಿನ್ನ ಪಾಡಿಗೆ ನೀನು ಪ್ರತಿಭಟನೆ ಮಾಡು ಎಂದು ಕುಡುಕ ಆವಾಜ್ ಹಾಕಿದ್ದು, ಪೊಲೀಸರು ಮಧ್ಯೆ ಪ್ರವೇಶಿಸಿದಾಗ ಅವರ ಜೊತೆಯೂ ಕುಡುಕನಿಂದ ಮಾತಿನ ಚಕಮಕಿ ನಡೆದಿದೆ.  

ಬೆಂಗಳೂರು (ಸೆ.27): ಭಾರತ್ ಬಂದ್ (Bharat Bandh ) ಹಿನ್ನೆಲೆ ನಡೆಯುತ್ತಿರುವ ಪ್ರತಿಭಟನೆ ವೇಳೆ ಕುಡುಕನೋರ್ವ ಗಲಾಟೆ ಮಾಡಿದ ಘಟನೆ ಕೋಲಾರ (Kolar) ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಕುಡಿದುಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಮಾಡುವವರ ಮಧ್ಯೆ ಕುಳಿತು ಗಲಾಟೆ ಮಾಡಿದ್ದಾನೆ. ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದರೂ ಆತ ತೆರಳದೇ ಗಲಾಟೆ ಮಾಡಿದ್ದಾನೆ.  ಏಯ್, ನಾನು ರೈತನ ಮಗನೇ ಸುಮ್ನೆ ಕೂತ್ಕೋ ಎಂದು ಕುಡುಕ ತಿರುಗೇಟು ನೀಡಿದ್ದಾನೆ.!

ಭಾರತ್‌ ಬಂದ್‌: ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ

ನಿನ್ನ ಪಾಡಿಗೆ ನೀನು ಪ್ರತಿಭಟನೆ ಮಾಡು ಎಂದು ಕುಡುಕ ಆವಾಜ್ ಹಾಕಿದ್ದು, ಪೊಲೀಸರು (Police) ಮಧ್ಯೆ ಪ್ರವೇಶಿಸಿದಾಗ ಅವರ ಜೊತೆಯೂ ಕುಡುಕನಿಂದ ಮಾತಿನ ಚಕಮಕಿ ನಡೆದಿದೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!