ಪ್ರತಿಭಟನೆ ವೇಳೆ ಕುಡುಕನ ಕಾಟ :  ನಾನೂ ರೈತನ ಮಗನೇ..

ಪ್ರತಿಭಟನೆ ವೇಳೆ ಕುಡುಕನ ಕಾಟ : ನಾನೂ ರೈತನ ಮಗನೇ..

Kannadaprabha News   | Asianet News
Published : Sep 27, 2021, 11:52 AM ISTUpdated : Sep 27, 2021, 01:01 PM IST

ಪ್ರತಿಭಟನೆ ವೇಳೆ ಕುಡುಕನೋರ್ವ ಗಲಾಟೆ ಮಾಡಿದ ಘಟನೆ ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಕುಡಿದುಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಮಾಡುವವರ ಮಧ್ಯೆ ಕುಳಿತು ಗಲಾಟೆ ಮಾಡಿದ್ದಾನೆ. ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದರೂ ಆತ ತೆರಳದೇ ಗಲಾಟೆ ಮಾಡಿದ್ದಾನೆ.  ಏಯ್, ನಾನು ರೈತನ ಮಗನೇ ಸುಮ್ನೆ ಕೂತ್ಕೋ ಎಂದು ಕುಡುಕ ತಿರುಗೇಟು ನೀಡಿದ್ದಾನೆ.!

ನಿನ್ನ ಪಾಡಿಗೆ ನೀನು ಪ್ರತಿಭಟನೆ ಮಾಡು ಎಂದು ಕುಡುಕ ಆವಾಜ್ ಹಾಕಿದ್ದು, ಪೊಲೀಸರು ಮಧ್ಯೆ ಪ್ರವೇಶಿಸಿದಾಗ ಅವರ ಜೊತೆಯೂ ಕುಡುಕನಿಂದ ಮಾತಿನ ಚಕಮಕಿ ನಡೆದಿದೆ.  

ಬೆಂಗಳೂರು (ಸೆ.27): ಭಾರತ್ ಬಂದ್ (Bharat Bandh ) ಹಿನ್ನೆಲೆ ನಡೆಯುತ್ತಿರುವ ಪ್ರತಿಭಟನೆ ವೇಳೆ ಕುಡುಕನೋರ್ವ ಗಲಾಟೆ ಮಾಡಿದ ಘಟನೆ ಕೋಲಾರ (Kolar) ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಕುಡಿದುಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಮಾಡುವವರ ಮಧ್ಯೆ ಕುಳಿತು ಗಲಾಟೆ ಮಾಡಿದ್ದಾನೆ. ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದರೂ ಆತ ತೆರಳದೇ ಗಲಾಟೆ ಮಾಡಿದ್ದಾನೆ.  ಏಯ್, ನಾನು ರೈತನ ಮಗನೇ ಸುಮ್ನೆ ಕೂತ್ಕೋ ಎಂದು ಕುಡುಕ ತಿರುಗೇಟು ನೀಡಿದ್ದಾನೆ.!

ಭಾರತ್‌ ಬಂದ್‌: ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ

ನಿನ್ನ ಪಾಡಿಗೆ ನೀನು ಪ್ರತಿಭಟನೆ ಮಾಡು ಎಂದು ಕುಡುಕ ಆವಾಜ್ ಹಾಕಿದ್ದು, ಪೊಲೀಸರು (Police) ಮಧ್ಯೆ ಪ್ರವೇಶಿಸಿದಾಗ ಅವರ ಜೊತೆಯೂ ಕುಡುಕನಿಂದ ಮಾತಿನ ಚಕಮಕಿ ನಡೆದಿದೆ.  

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!