ಪ್ರತಿಭಟನೆ ವೇಳೆ ಕುಡುಕನ ಕಾಟ :  ನಾನೂ ರೈತನ ಮಗನೇ..

ಪ್ರತಿಭಟನೆ ವೇಳೆ ಕುಡುಕನ ಕಾಟ : ನಾನೂ ರೈತನ ಮಗನೇ..

Kannadaprabha News   | Asianet News
Published : Sep 27, 2021, 11:52 AM ISTUpdated : Sep 27, 2021, 01:01 PM IST

ಪ್ರತಿಭಟನೆ ವೇಳೆ ಕುಡುಕನೋರ್ವ ಗಲಾಟೆ ಮಾಡಿದ ಘಟನೆ ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಕುಡಿದುಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಮಾಡುವವರ ಮಧ್ಯೆ ಕುಳಿತು ಗಲಾಟೆ ಮಾಡಿದ್ದಾನೆ. ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದರೂ ಆತ ತೆರಳದೇ ಗಲಾಟೆ ಮಾಡಿದ್ದಾನೆ.  ಏಯ್, ನಾನು ರೈತನ ಮಗನೇ ಸುಮ್ನೆ ಕೂತ್ಕೋ ಎಂದು ಕುಡುಕ ತಿರುಗೇಟು ನೀಡಿದ್ದಾನೆ.!

ನಿನ್ನ ಪಾಡಿಗೆ ನೀನು ಪ್ರತಿಭಟನೆ ಮಾಡು ಎಂದು ಕುಡುಕ ಆವಾಜ್ ಹಾಕಿದ್ದು, ಪೊಲೀಸರು ಮಧ್ಯೆ ಪ್ರವೇಶಿಸಿದಾಗ ಅವರ ಜೊತೆಯೂ ಕುಡುಕನಿಂದ ಮಾತಿನ ಚಕಮಕಿ ನಡೆದಿದೆ.  

ಬೆಂಗಳೂರು (ಸೆ.27): ಭಾರತ್ ಬಂದ್ (Bharat Bandh ) ಹಿನ್ನೆಲೆ ನಡೆಯುತ್ತಿರುವ ಪ್ರತಿಭಟನೆ ವೇಳೆ ಕುಡುಕನೋರ್ವ ಗಲಾಟೆ ಮಾಡಿದ ಘಟನೆ ಕೋಲಾರ (Kolar) ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಕುಡಿದುಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಮಾಡುವವರ ಮಧ್ಯೆ ಕುಳಿತು ಗಲಾಟೆ ಮಾಡಿದ್ದಾನೆ. ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದರೂ ಆತ ತೆರಳದೇ ಗಲಾಟೆ ಮಾಡಿದ್ದಾನೆ.  ಏಯ್, ನಾನು ರೈತನ ಮಗನೇ ಸುಮ್ನೆ ಕೂತ್ಕೋ ಎಂದು ಕುಡುಕ ತಿರುಗೇಟು ನೀಡಿದ್ದಾನೆ.!

ಭಾರತ್‌ ಬಂದ್‌: ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ

ನಿನ್ನ ಪಾಡಿಗೆ ನೀನು ಪ್ರತಿಭಟನೆ ಮಾಡು ಎಂದು ಕುಡುಕ ಆವಾಜ್ ಹಾಕಿದ್ದು, ಪೊಲೀಸರು (Police) ಮಧ್ಯೆ ಪ್ರವೇಶಿಸಿದಾಗ ಅವರ ಜೊತೆಯೂ ಕುಡುಕನಿಂದ ಮಾತಿನ ಚಕಮಕಿ ನಡೆದಿದೆ.  

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?