ಖಾಸಗಿ ಬಸ್ ನಲ್ಲಿ ರಾತ್ರಿ ಕುಡಿದು ಸಹ ಪ್ರಯಾಣಿಕರಿಗೆ ತೊಂದರೆ | private bus incident | Suvarna News

Published : Jan 22, 2025, 01:31 PM IST

ಪ್ರಯಾಣಿಕನೊಬ್ಬ ಖಾಸಗಿ ಬಸ್ಸನ್ನೇ ಬಾರ್ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ರಾತ್ರಿ ಕುಡಿದು, ವ್ಯಕ್ತಿಯೊಬ್ಬ ಅನಾಗರಿಕವಾಗಿ ವರ್ತಿಸಿದ್ದಾನೆ. ಸಹ ಪ್ರಯಾಣಿಕರಿಗೆ ತೊಂದರೆ ಕೊಟ್ಟು, ಕುಡಿದ ಮತ್ತಿನಲ್ಲಿ ಮಹಿಳಾ ಪ್ರಯಾಣಿಕರ ಜೊತೆ ಕಿರಿಕ್ ಮಾಡಿದ್ದಾನೆ. ನಿನ್ನೆ ರಾತ್ರಿ 12.35 ನಿಮಿಷಕ್ಕೆ ನಡೆದಿರುವ ಘಟನೆ ಇದಾಗಿದ್ದು, ಬಸ್ ನಲ್ಲಿ ಕುಡಿದು,ದೊಡ್ಡ ಧ್ವನಿಯಲ್ಲಿ ಮಾತ್ನಾಡಿ ತೊಂದರೆ ಕೊಟ್ಟಿದ್ದಾನೆ. ಸುಮ್ಮನಿರಿವಂತೆ ಪದೇ ಪದೇ ಮಹಿಳಾ‌ ಪ್ರಯಾಣಿಕರು ಮನವಿ ಮಾಡಿದ್ರೂ ಅಸಾಮಿ ಮಾತ್ರ ಡೋಂಟ್ ಕೇರ್! Passengers aboard a private bus from Bengaluru to Vijayapura were disturbed by a drunk man creating trouble, particularly bothering female passengers, despite their repeated pleas to stop. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!