ಲಾಕ್‌ಡೌನ್‌ನಿಂದ ಬಾಳೆಯನ್ನು ಕೇಳುವವರಿಲ್ಲ, ಬೆಳೆ ನಾಶ ಮಾಡಿದ ರೈತ ಮಹಿಳೆ

ಲಾಕ್‌ಡೌನ್‌ನಿಂದ ಬಾಳೆಯನ್ನು ಕೇಳುವವರಿಲ್ಲ, ಬೆಳೆ ನಾಶ ಮಾಡಿದ ರೈತ ಮಹಿಳೆ

Published : Jun 13, 2021, 10:31 AM ISTUpdated : Jun 13, 2021, 11:15 AM IST

ಲಾಕ್‌ಡೌನ್ ಹೊಡೆತದಿಂದ ರೈತರು ಕಂಗಾಲಾಗಿದ್ದಾರೆ. ಕಟಾವಿಗೆ ಬಂದ ಬಾಳೆ ಬೆಳೆಯನ್ನು  ವಿಜಯಪುರ ಜಿಲ್ಲೆಯ ನೆಬಗೇರಿ ರೈತ ಮಹಿಳೆ ಸಂಗಮ್ಮ ನಾಶ ಮಾಡಿದ್ದಾರೆ. 

ವಿಜಯಪುರ (ಜೂ. 13): ಲಾಕ್‌ಡೌನ್  ಹೊಡೆತದಿಂದ ರೈತರು ಕಂಗಾಲಾಗಿದ್ದಾರೆ. ಕಟಾವಿಗೆ ಬಂದ ಬಾಳೆ ಬೆಳೆಯನ್ನು  ವಿಜಯಪುರ ಜಿಲ್ಲೆಯ ನೆಬಗೇರಿ ರೈತ ಮಹಿಳೆ ಸಂಗಮ್ಮ ನಾಶ ಮಾಡಿದ್ದಾರೆ. 3 ಲಕ್ಷ ರೂ ಖರ್ಚು ಮಾಡಿ 5 ಎಕರೆ ಪ್ರದೇಶದಲ್ಲಿ ಬಾಳೆಯನ್ನು ಬೆಳೆದಿದ್ದರು.

ಆದರೆ ಲಾಕ್‌ಡೌನ್‌ನಿಂದಾಗಿ ಬಾಳೆಯನ್ನು ಕೇಳುವವರಿಲ್ಲದಂತಾಗಿದೆ. ಜೊತೆಗೆ ಭಾರೀ ಮಳೆಯಿಂದಾಗಿ ಬಾಳೆ ಕೊಳೆತು ಹೊಂದಿದೆ. ಎರಡೆರಡು ಕಡೆಯಿಂದ ನಷ್ಟ ಅನುಭವಿಸಿದ ರೈತ ಮಹಿಳೆ, ಜೆಸಿಬಿಯಿಂದ ಬಾಳೆಯನ್ನು ನಾಶ ಮಾಡಿದ್ಧಾರೆ. ಸರ್ಕಾರ ನೆರವಿಗೆ ಬರಲಿ ಎಂದು ಮನವಿ ಮಾಡಿದ್ದಾರೆ.

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!