ಲಾಕ್‌ಡೌನ್‌ನಿಂದ ಬಾಳೆಯನ್ನು ಕೇಳುವವರಿಲ್ಲ, ಬೆಳೆ ನಾಶ ಮಾಡಿದ ರೈತ ಮಹಿಳೆ

ಲಾಕ್‌ಡೌನ್‌ನಿಂದ ಬಾಳೆಯನ್ನು ಕೇಳುವವರಿಲ್ಲ, ಬೆಳೆ ನಾಶ ಮಾಡಿದ ರೈತ ಮಹಿಳೆ

Published : Jun 13, 2021, 10:31 AM ISTUpdated : Jun 13, 2021, 11:15 AM IST

ಲಾಕ್‌ಡೌನ್ ಹೊಡೆತದಿಂದ ರೈತರು ಕಂಗಾಲಾಗಿದ್ದಾರೆ. ಕಟಾವಿಗೆ ಬಂದ ಬಾಳೆ ಬೆಳೆಯನ್ನು  ವಿಜಯಪುರ ಜಿಲ್ಲೆಯ ನೆಬಗೇರಿ ರೈತ ಮಹಿಳೆ ಸಂಗಮ್ಮ ನಾಶ ಮಾಡಿದ್ದಾರೆ. 

ವಿಜಯಪುರ (ಜೂ. 13): ಲಾಕ್‌ಡೌನ್  ಹೊಡೆತದಿಂದ ರೈತರು ಕಂಗಾಲಾಗಿದ್ದಾರೆ. ಕಟಾವಿಗೆ ಬಂದ ಬಾಳೆ ಬೆಳೆಯನ್ನು  ವಿಜಯಪುರ ಜಿಲ್ಲೆಯ ನೆಬಗೇರಿ ರೈತ ಮಹಿಳೆ ಸಂಗಮ್ಮ ನಾಶ ಮಾಡಿದ್ದಾರೆ. 3 ಲಕ್ಷ ರೂ ಖರ್ಚು ಮಾಡಿ 5 ಎಕರೆ ಪ್ರದೇಶದಲ್ಲಿ ಬಾಳೆಯನ್ನು ಬೆಳೆದಿದ್ದರು.

ಆದರೆ ಲಾಕ್‌ಡೌನ್‌ನಿಂದಾಗಿ ಬಾಳೆಯನ್ನು ಕೇಳುವವರಿಲ್ಲದಂತಾಗಿದೆ. ಜೊತೆಗೆ ಭಾರೀ ಮಳೆಯಿಂದಾಗಿ ಬಾಳೆ ಕೊಳೆತು ಹೊಂದಿದೆ. ಎರಡೆರಡು ಕಡೆಯಿಂದ ನಷ್ಟ ಅನುಭವಿಸಿದ ರೈತ ಮಹಿಳೆ, ಜೆಸಿಬಿಯಿಂದ ಬಾಳೆಯನ್ನು ನಾಶ ಮಾಡಿದ್ಧಾರೆ. ಸರ್ಕಾರ ನೆರವಿಗೆ ಬರಲಿ ಎಂದು ಮನವಿ ಮಾಡಿದ್ದಾರೆ.

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!