ಆನೇಕಲ್‌: ರಾಜಕಾರಣಿಗಳ ಪ್ರತಿಷ್ಠೆ, ಉದ್ಘಾಟನೆಯಾಗದೇ ಉಳಿದ ಆರೋಗ್ಯ ಉಪಕೇಂದ್ರ!

ಆನೇಕಲ್‌: ರಾಜಕಾರಣಿಗಳ ಪ್ರತಿಷ್ಠೆ, ಉದ್ಘಾಟನೆಯಾಗದೇ ಉಳಿದ ಆರೋಗ್ಯ ಉಪಕೇಂದ್ರ!

Published : Jul 07, 2022, 11:21 AM IST

ಆನೇಕಲ್ ತಾಲೂಕಿನ ಬೊಮ್ಮಸಂದ್ರ ಅತೀ ಹೆಚ್ಚು ಬಡಜನ ಹಾಗೂ ಹೊರರಾಜ್ಯದ ಕೂಲಿ ಕಾರ್ಮಿಕರು ಇರುವ ಪ್ರದೇಶ. ಈ ಗ್ರಾಮದಲ್ಲಿ 50 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದು ಆರೋಗ್ಯದಲ್ಲಿ ಏರುಪಾರದರೆ ಸರ್ಕಾರಿ ಆಸ್ಪತ್ರೆಗೆ 6 ಕಿಮೀ ದೂರ ಹೋಗಬೇಕು. 

ಬೆಂಗಳೂರು (ಜು. 07): ಆನೇಕಲ್ ತಾಲೂಕಿನ ಬೊಮ್ಮಸಂದ್ರ ಅತೀ ಹೆಚ್ಚು ಬಡಜನ ಹಾಗೂ ಹೊರರಾಜ್ಯದ ಕೂಲಿ ಕಾರ್ಮಿಕರು ಇರುವ ಪ್ರದೇಶ. ಈ ಗ್ರಾಮದಲ್ಲಿ 50 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದು ಆರೋಗ್ಯದಲ್ಲಿ ಏರುಪಾರದರೆ ಸರ್ಕಾರಿ ಆಸ್ಪತ್ರೆಗೆ 6 ಕಿಮೀ ದೂರ ಹೋಗಬೇಕು. ಇದಕ್ಕೊಂದು ಪರಿಹಾರ ಸಿಗಬೇಕೆಂದು ಗೌರಮ್ಮ ತಿಮ್ಮಾರೆಡ್ಡಿ ಫೌಂಢೇಶನ್‌ನ ನಾಗರಾಜ್ ರೆಡ್ಡಿಯವರು ಸಿಎಸ್‌ಆರ್ ಫಂಡ್‌ನಲ್ಲಿ ಸುಸಜ್ಜಿತ ಆರೋಗ್ಯ ಕೇಂದ್ರ ನಿರ್ಮಾಣ ಮಾಡದ್ದಾರೆ. ಕೇಂದ್ರ ನಿರ್ಮಾಣ ಆಗಿ ೩ ತಿಂಗಳು ಖಲೆದರೂ ಜನಪ್ರತಿನಿಧಿಗಳ ಪ್ರತಿಷ್ಠೆಯಿಂದ ಇನ್ನೂ ಉದ್ಘಾಟನೆಯಾಗಿಲ್ಲ. ಇದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more