ಪತ್ನಿಗೆ ಹೆರಿಗೆ ಮಾಡಿಸ್ಬೇಕು, ದಂಪತಿಗೆ ಮಾತೂ ಬರಲ್ಲ, ಕಿವಿಯೂ ಕೇಳಲ್ಲ, ಪ್ರೀತಿ ಜೋಡಿಯ ಮೌನರಾಗ

ಪತ್ನಿಗೆ ಹೆರಿಗೆ ಮಾಡಿಸ್ಬೇಕು, ದಂಪತಿಗೆ ಮಾತೂ ಬರಲ್ಲ, ಕಿವಿಯೂ ಕೇಳಲ್ಲ, ಪ್ರೀತಿ ಜೋಡಿಯ ಮೌನರಾಗ

Suvarna News   | Asianet News
Published : Apr 29, 2020, 04:35 PM IST

ಪತ್ನಿ ಏಳು ತಿಂಗಳ ಗರ್ಭಿಣಿ. ಹೆರಿಗೆಯಾದರೆ ಮಗು ಹಾಗೂ ಪತ್ನಿಯನ್ನು ಜೋಪಾನ ಮಾಡಲೂ ಮನೆಯಲ್ಲಿ ಮತ್ತಾರೂ ಇಲ್ಲ. ತವರೂರಿಗೆ ಹೋಗಬೇಕೆಂದರೆ ಲಾಕ್‌ಡೌನ್‌. ಸಮಸ್ಯೆಯನ್ನು ಹೇಳೋಣ ಎಂದರೆ ಇಬ್ಬರಿಗೂ ಮಾತು ಬರೋದಿಲ್ಲ, ಕಿವಿ ಕೇಳೋದಿಲ್ಲ. ಮಾತೂ ಬರದೆ, ಕಿವಿಯೂ ಕೇಳದ ಈ ಜೋಡಿ ತಮ್ಮ ಕಷ್ಟ ಹೇಳಿಕೊಂಡಿರುವುದು ಎಂತವರನ್ನೂ ಭಾವುಕವಾಗಿಸುತ್ತದೆ. ಇಲ್ಲಿದೆ ನೋಡಿ ವಿಡಿಯೋ

ಧಾರವಾಡ(ಏ.29): ಪತ್ನಿ ಏಳು ತಿಂಗಳ ಗರ್ಭಿಣಿ. ಹೆರಿಗೆಯಾದರೆ ಮಗು ಹಾಗೂ ಪತ್ನಿಯನ್ನು ಜೋಪಾನ ಮಾಡಲೂ ಮನೆಯಲ್ಲಿ ಮತ್ತಾರೂ ಇಲ್ಲ. ತವರೂರಿಗೆ ಹೋಗಬೇಕೆಂದರೆ ಲಾಕ್‌ಡೌನ್‌. ತಮ್ಮಿಬ್ಬರ ಈ ಸಮಸ್ಯೆಯನ್ನು ಯಾರಿಗಾದರೂ ಹೇಳೋಣ ಎಂದರೆ ಇಬ್ಬರಿಗೂ ಮಾತು ಬರೋದಿಲ್ಲ, ಕಿವಿ ಕೇಳೋದಿಲ್ಲ. ಮಾತೂ ಬರದೆ, ಕಿವಿಯೂ ಕೇಳದ ಈ ಜೋಡಿ ತಮ್ಮ ಕಷ್ಟ ಹೇಳಿಕೊಂಡಿರುವುದು ಎಂತವರನ್ನೂ ಭಾವುಕವಾಗಿಸುತ್ತದೆ.

ತವರೂರಿಗೆ ಹೋಗಬೇಕಾದ ಅನಿವಾರ್ಯ ಸ್ಥಿತಿ. ಆದರೆ, ಹೇಗೆ ಹೋಗಬೇಕು ಎಂಬುದೇ ಅವರಿಗೆ ತಿಳಿಯದೆ, ವಿಡಿಯೋದಲ್ಲಿ ಸನ್ನೆಯ ಮೂಲಕವೇ ಮನವಿ ಮಾಡಿಕೊಂಡು ಇಬ್ಬರೂ ತಮ್ಮ ಪಾಲಕರಿಗೆ ಕಳುಹಿಸಿದ್ದಾರೆ.

ಇನ್ನೊಂದು ಹೆಜ್ಜೆ ಮುಂದೆಹೋದ ಹೆಬ್ಬಾಳ್ಕರ್: ಕ್ಷೇತ್ರದ ಜನರಿಗೆ 'ಭಾಗ್ಯದ' ಲಕ್ಷ್ಮೀ

ಕೈ ಮತ್ತು ಬಾಯಿ ಸನ್ನೆ ಮಾಡುವ ಮೂಲಕ ನಮ್ಮನ್ನು ಕರೆದೊಯ್ಯಿರಿ ಎಂದು ಅಂಗಲಾಚುತ್ತಿರುವುದು ಎಂತಹ ಮನಸ್ಸಿಗೂ ಖೇದ ಎನಿಸುತ್ತದೆ. ಕಷ್ಟದ ಸಂದರ್ಭದಲ್ಲೂ ಜೊತೆಯಾಗಿ ನಿಂತ ಈ ಜೋಡಿ ಎಲ್ಲರಿಗೂ ಮಾದರಿ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!