ಪತ್ನಿಗೆ ಹೆರಿಗೆ ಮಾಡಿಸ್ಬೇಕು, ದಂಪತಿಗೆ ಮಾತೂ ಬರಲ್ಲ, ಕಿವಿಯೂ ಕೇಳಲ್ಲ, ಪ್ರೀತಿ ಜೋಡಿಯ ಮೌನರಾಗ

ಪತ್ನಿಗೆ ಹೆರಿಗೆ ಮಾಡಿಸ್ಬೇಕು, ದಂಪತಿಗೆ ಮಾತೂ ಬರಲ್ಲ, ಕಿವಿಯೂ ಕೇಳಲ್ಲ, ಪ್ರೀತಿ ಜೋಡಿಯ ಮೌನರಾಗ

Suvarna News   | Asianet News
Published : Apr 29, 2020, 04:35 PM IST

ಪತ್ನಿ ಏಳು ತಿಂಗಳ ಗರ್ಭಿಣಿ. ಹೆರಿಗೆಯಾದರೆ ಮಗು ಹಾಗೂ ಪತ್ನಿಯನ್ನು ಜೋಪಾನ ಮಾಡಲೂ ಮನೆಯಲ್ಲಿ ಮತ್ತಾರೂ ಇಲ್ಲ. ತವರೂರಿಗೆ ಹೋಗಬೇಕೆಂದರೆ ಲಾಕ್‌ಡೌನ್‌. ಸಮಸ್ಯೆಯನ್ನು ಹೇಳೋಣ ಎಂದರೆ ಇಬ್ಬರಿಗೂ ಮಾತು ಬರೋದಿಲ್ಲ, ಕಿವಿ ಕೇಳೋದಿಲ್ಲ. ಮಾತೂ ಬರದೆ, ಕಿವಿಯೂ ಕೇಳದ ಈ ಜೋಡಿ ತಮ್ಮ ಕಷ್ಟ ಹೇಳಿಕೊಂಡಿರುವುದು ಎಂತವರನ್ನೂ ಭಾವುಕವಾಗಿಸುತ್ತದೆ. ಇಲ್ಲಿದೆ ನೋಡಿ ವಿಡಿಯೋ

ಧಾರವಾಡ(ಏ.29): ಪತ್ನಿ ಏಳು ತಿಂಗಳ ಗರ್ಭಿಣಿ. ಹೆರಿಗೆಯಾದರೆ ಮಗು ಹಾಗೂ ಪತ್ನಿಯನ್ನು ಜೋಪಾನ ಮಾಡಲೂ ಮನೆಯಲ್ಲಿ ಮತ್ತಾರೂ ಇಲ್ಲ. ತವರೂರಿಗೆ ಹೋಗಬೇಕೆಂದರೆ ಲಾಕ್‌ಡೌನ್‌. ತಮ್ಮಿಬ್ಬರ ಈ ಸಮಸ್ಯೆಯನ್ನು ಯಾರಿಗಾದರೂ ಹೇಳೋಣ ಎಂದರೆ ಇಬ್ಬರಿಗೂ ಮಾತು ಬರೋದಿಲ್ಲ, ಕಿವಿ ಕೇಳೋದಿಲ್ಲ. ಮಾತೂ ಬರದೆ, ಕಿವಿಯೂ ಕೇಳದ ಈ ಜೋಡಿ ತಮ್ಮ ಕಷ್ಟ ಹೇಳಿಕೊಂಡಿರುವುದು ಎಂತವರನ್ನೂ ಭಾವುಕವಾಗಿಸುತ್ತದೆ.

ತವರೂರಿಗೆ ಹೋಗಬೇಕಾದ ಅನಿವಾರ್ಯ ಸ್ಥಿತಿ. ಆದರೆ, ಹೇಗೆ ಹೋಗಬೇಕು ಎಂಬುದೇ ಅವರಿಗೆ ತಿಳಿಯದೆ, ವಿಡಿಯೋದಲ್ಲಿ ಸನ್ನೆಯ ಮೂಲಕವೇ ಮನವಿ ಮಾಡಿಕೊಂಡು ಇಬ್ಬರೂ ತಮ್ಮ ಪಾಲಕರಿಗೆ ಕಳುಹಿಸಿದ್ದಾರೆ.

ಇನ್ನೊಂದು ಹೆಜ್ಜೆ ಮುಂದೆಹೋದ ಹೆಬ್ಬಾಳ್ಕರ್: ಕ್ಷೇತ್ರದ ಜನರಿಗೆ 'ಭಾಗ್ಯದ' ಲಕ್ಷ್ಮೀ

ಕೈ ಮತ್ತು ಬಾಯಿ ಸನ್ನೆ ಮಾಡುವ ಮೂಲಕ ನಮ್ಮನ್ನು ಕರೆದೊಯ್ಯಿರಿ ಎಂದು ಅಂಗಲಾಚುತ್ತಿರುವುದು ಎಂತಹ ಮನಸ್ಸಿಗೂ ಖೇದ ಎನಿಸುತ್ತದೆ. ಕಷ್ಟದ ಸಂದರ್ಭದಲ್ಲೂ ಜೊತೆಯಾಗಿ ನಿಂತ ಈ ಜೋಡಿ ಎಲ್ಲರಿಗೂ ಮಾದರಿ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ