ಪತ್ನಿಗೆ ಹೆರಿಗೆ ಮಾಡಿಸ್ಬೇಕು, ದಂಪತಿಗೆ ಮಾತೂ ಬರಲ್ಲ, ಕಿವಿಯೂ ಕೇಳಲ್ಲ, ಪ್ರೀತಿ ಜೋಡಿಯ ಮೌನರಾಗ

ಪತ್ನಿಗೆ ಹೆರಿಗೆ ಮಾಡಿಸ್ಬೇಕು, ದಂಪತಿಗೆ ಮಾತೂ ಬರಲ್ಲ, ಕಿವಿಯೂ ಕೇಳಲ್ಲ, ಪ್ರೀತಿ ಜೋಡಿಯ ಮೌನರಾಗ

Suvarna News   | Asianet News
Published : Apr 29, 2020, 04:35 PM IST

ಪತ್ನಿ ಏಳು ತಿಂಗಳ ಗರ್ಭಿಣಿ. ಹೆರಿಗೆಯಾದರೆ ಮಗು ಹಾಗೂ ಪತ್ನಿಯನ್ನು ಜೋಪಾನ ಮಾಡಲೂ ಮನೆಯಲ್ಲಿ ಮತ್ತಾರೂ ಇಲ್ಲ. ತವರೂರಿಗೆ ಹೋಗಬೇಕೆಂದರೆ ಲಾಕ್‌ಡೌನ್‌. ಸಮಸ್ಯೆಯನ್ನು ಹೇಳೋಣ ಎಂದರೆ ಇಬ್ಬರಿಗೂ ಮಾತು ಬರೋದಿಲ್ಲ, ಕಿವಿ ಕೇಳೋದಿಲ್ಲ. ಮಾತೂ ಬರದೆ, ಕಿವಿಯೂ ಕೇಳದ ಈ ಜೋಡಿ ತಮ್ಮ ಕಷ್ಟ ಹೇಳಿಕೊಂಡಿರುವುದು ಎಂತವರನ್ನೂ ಭಾವುಕವಾಗಿಸುತ್ತದೆ. ಇಲ್ಲಿದೆ ನೋಡಿ ವಿಡಿಯೋ

ಧಾರವಾಡ(ಏ.29): ಪತ್ನಿ ಏಳು ತಿಂಗಳ ಗರ್ಭಿಣಿ. ಹೆರಿಗೆಯಾದರೆ ಮಗು ಹಾಗೂ ಪತ್ನಿಯನ್ನು ಜೋಪಾನ ಮಾಡಲೂ ಮನೆಯಲ್ಲಿ ಮತ್ತಾರೂ ಇಲ್ಲ. ತವರೂರಿಗೆ ಹೋಗಬೇಕೆಂದರೆ ಲಾಕ್‌ಡೌನ್‌. ತಮ್ಮಿಬ್ಬರ ಈ ಸಮಸ್ಯೆಯನ್ನು ಯಾರಿಗಾದರೂ ಹೇಳೋಣ ಎಂದರೆ ಇಬ್ಬರಿಗೂ ಮಾತು ಬರೋದಿಲ್ಲ, ಕಿವಿ ಕೇಳೋದಿಲ್ಲ. ಮಾತೂ ಬರದೆ, ಕಿವಿಯೂ ಕೇಳದ ಈ ಜೋಡಿ ತಮ್ಮ ಕಷ್ಟ ಹೇಳಿಕೊಂಡಿರುವುದು ಎಂತವರನ್ನೂ ಭಾವುಕವಾಗಿಸುತ್ತದೆ.

ತವರೂರಿಗೆ ಹೋಗಬೇಕಾದ ಅನಿವಾರ್ಯ ಸ್ಥಿತಿ. ಆದರೆ, ಹೇಗೆ ಹೋಗಬೇಕು ಎಂಬುದೇ ಅವರಿಗೆ ತಿಳಿಯದೆ, ವಿಡಿಯೋದಲ್ಲಿ ಸನ್ನೆಯ ಮೂಲಕವೇ ಮನವಿ ಮಾಡಿಕೊಂಡು ಇಬ್ಬರೂ ತಮ್ಮ ಪಾಲಕರಿಗೆ ಕಳುಹಿಸಿದ್ದಾರೆ.

ಇನ್ನೊಂದು ಹೆಜ್ಜೆ ಮುಂದೆಹೋದ ಹೆಬ್ಬಾಳ್ಕರ್: ಕ್ಷೇತ್ರದ ಜನರಿಗೆ 'ಭಾಗ್ಯದ' ಲಕ್ಷ್ಮೀ

ಕೈ ಮತ್ತು ಬಾಯಿ ಸನ್ನೆ ಮಾಡುವ ಮೂಲಕ ನಮ್ಮನ್ನು ಕರೆದೊಯ್ಯಿರಿ ಎಂದು ಅಂಗಲಾಚುತ್ತಿರುವುದು ಎಂತಹ ಮನಸ್ಸಿಗೂ ಖೇದ ಎನಿಸುತ್ತದೆ. ಕಷ್ಟದ ಸಂದರ್ಭದಲ್ಲೂ ಜೊತೆಯಾಗಿ ನಿಂತ ಈ ಜೋಡಿ ಎಲ್ಲರಿಗೂ ಮಾದರಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!