ಪತ್ನಿಗೆ ಹೆರಿಗೆ ಮಾಡಿಸ್ಬೇಕು, ದಂಪತಿಗೆ ಮಾತೂ ಬರಲ್ಲ, ಕಿವಿಯೂ ಕೇಳಲ್ಲ, ಪ್ರೀತಿ ಜೋಡಿಯ ಮೌನರಾಗ

ಪತ್ನಿಗೆ ಹೆರಿಗೆ ಮಾಡಿಸ್ಬೇಕು, ದಂಪತಿಗೆ ಮಾತೂ ಬರಲ್ಲ, ಕಿವಿಯೂ ಕೇಳಲ್ಲ, ಪ್ರೀತಿ ಜೋಡಿಯ ಮೌನರಾಗ

Suvarna News   | Asianet News
Published : Apr 29, 2020, 04:35 PM IST

ಪತ್ನಿ ಏಳು ತಿಂಗಳ ಗರ್ಭಿಣಿ. ಹೆರಿಗೆಯಾದರೆ ಮಗು ಹಾಗೂ ಪತ್ನಿಯನ್ನು ಜೋಪಾನ ಮಾಡಲೂ ಮನೆಯಲ್ಲಿ ಮತ್ತಾರೂ ಇಲ್ಲ. ತವರೂರಿಗೆ ಹೋಗಬೇಕೆಂದರೆ ಲಾಕ್‌ಡೌನ್‌. ಸಮಸ್ಯೆಯನ್ನು ಹೇಳೋಣ ಎಂದರೆ ಇಬ್ಬರಿಗೂ ಮಾತು ಬರೋದಿಲ್ಲ, ಕಿವಿ ಕೇಳೋದಿಲ್ಲ. ಮಾತೂ ಬರದೆ, ಕಿವಿಯೂ ಕೇಳದ ಈ ಜೋಡಿ ತಮ್ಮ ಕಷ್ಟ ಹೇಳಿಕೊಂಡಿರುವುದು ಎಂತವರನ್ನೂ ಭಾವುಕವಾಗಿಸುತ್ತದೆ. ಇಲ್ಲಿದೆ ನೋಡಿ ವಿಡಿಯೋ

ಧಾರವಾಡ(ಏ.29): ಪತ್ನಿ ಏಳು ತಿಂಗಳ ಗರ್ಭಿಣಿ. ಹೆರಿಗೆಯಾದರೆ ಮಗು ಹಾಗೂ ಪತ್ನಿಯನ್ನು ಜೋಪಾನ ಮಾಡಲೂ ಮನೆಯಲ್ಲಿ ಮತ್ತಾರೂ ಇಲ್ಲ. ತವರೂರಿಗೆ ಹೋಗಬೇಕೆಂದರೆ ಲಾಕ್‌ಡೌನ್‌. ತಮ್ಮಿಬ್ಬರ ಈ ಸಮಸ್ಯೆಯನ್ನು ಯಾರಿಗಾದರೂ ಹೇಳೋಣ ಎಂದರೆ ಇಬ್ಬರಿಗೂ ಮಾತು ಬರೋದಿಲ್ಲ, ಕಿವಿ ಕೇಳೋದಿಲ್ಲ. ಮಾತೂ ಬರದೆ, ಕಿವಿಯೂ ಕೇಳದ ಈ ಜೋಡಿ ತಮ್ಮ ಕಷ್ಟ ಹೇಳಿಕೊಂಡಿರುವುದು ಎಂತವರನ್ನೂ ಭಾವುಕವಾಗಿಸುತ್ತದೆ.

ತವರೂರಿಗೆ ಹೋಗಬೇಕಾದ ಅನಿವಾರ್ಯ ಸ್ಥಿತಿ. ಆದರೆ, ಹೇಗೆ ಹೋಗಬೇಕು ಎಂಬುದೇ ಅವರಿಗೆ ತಿಳಿಯದೆ, ವಿಡಿಯೋದಲ್ಲಿ ಸನ್ನೆಯ ಮೂಲಕವೇ ಮನವಿ ಮಾಡಿಕೊಂಡು ಇಬ್ಬರೂ ತಮ್ಮ ಪಾಲಕರಿಗೆ ಕಳುಹಿಸಿದ್ದಾರೆ.

ಇನ್ನೊಂದು ಹೆಜ್ಜೆ ಮುಂದೆಹೋದ ಹೆಬ್ಬಾಳ್ಕರ್: ಕ್ಷೇತ್ರದ ಜನರಿಗೆ 'ಭಾಗ್ಯದ' ಲಕ್ಷ್ಮೀ

ಕೈ ಮತ್ತು ಬಾಯಿ ಸನ್ನೆ ಮಾಡುವ ಮೂಲಕ ನಮ್ಮನ್ನು ಕರೆದೊಯ್ಯಿರಿ ಎಂದು ಅಂಗಲಾಚುತ್ತಿರುವುದು ಎಂತಹ ಮನಸ್ಸಿಗೂ ಖೇದ ಎನಿಸುತ್ತದೆ. ಕಷ್ಟದ ಸಂದರ್ಭದಲ್ಲೂ ಜೊತೆಯಾಗಿ ನಿಂತ ಈ ಜೋಡಿ ಎಲ್ಲರಿಗೂ ಮಾದರಿ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!