ಪತ್ನಿಗೆ ಹೆರಿಗೆ ಮಾಡಿಸ್ಬೇಕು, ದಂಪತಿಗೆ ಮಾತೂ ಬರಲ್ಲ, ಕಿವಿಯೂ ಕೇಳಲ್ಲ, ಪ್ರೀತಿ ಜೋಡಿಯ ಮೌನರಾಗ

ಪತ್ನಿಗೆ ಹೆರಿಗೆ ಮಾಡಿಸ್ಬೇಕು, ದಂಪತಿಗೆ ಮಾತೂ ಬರಲ್ಲ, ಕಿವಿಯೂ ಕೇಳಲ್ಲ, ಪ್ರೀತಿ ಜೋಡಿಯ ಮೌನರಾಗ

Suvarna News   | Asianet News
Published : Apr 29, 2020, 04:35 PM IST

ಪತ್ನಿ ಏಳು ತಿಂಗಳ ಗರ್ಭಿಣಿ. ಹೆರಿಗೆಯಾದರೆ ಮಗು ಹಾಗೂ ಪತ್ನಿಯನ್ನು ಜೋಪಾನ ಮಾಡಲೂ ಮನೆಯಲ್ಲಿ ಮತ್ತಾರೂ ಇಲ್ಲ. ತವರೂರಿಗೆ ಹೋಗಬೇಕೆಂದರೆ ಲಾಕ್‌ಡೌನ್‌. ಸಮಸ್ಯೆಯನ್ನು ಹೇಳೋಣ ಎಂದರೆ ಇಬ್ಬರಿಗೂ ಮಾತು ಬರೋದಿಲ್ಲ, ಕಿವಿ ಕೇಳೋದಿಲ್ಲ. ಮಾತೂ ಬರದೆ, ಕಿವಿಯೂ ಕೇಳದ ಈ ಜೋಡಿ ತಮ್ಮ ಕಷ್ಟ ಹೇಳಿಕೊಂಡಿರುವುದು ಎಂತವರನ್ನೂ ಭಾವುಕವಾಗಿಸುತ್ತದೆ. ಇಲ್ಲಿದೆ ನೋಡಿ ವಿಡಿಯೋ

ಧಾರವಾಡ(ಏ.29): ಪತ್ನಿ ಏಳು ತಿಂಗಳ ಗರ್ಭಿಣಿ. ಹೆರಿಗೆಯಾದರೆ ಮಗು ಹಾಗೂ ಪತ್ನಿಯನ್ನು ಜೋಪಾನ ಮಾಡಲೂ ಮನೆಯಲ್ಲಿ ಮತ್ತಾರೂ ಇಲ್ಲ. ತವರೂರಿಗೆ ಹೋಗಬೇಕೆಂದರೆ ಲಾಕ್‌ಡೌನ್‌. ತಮ್ಮಿಬ್ಬರ ಈ ಸಮಸ್ಯೆಯನ್ನು ಯಾರಿಗಾದರೂ ಹೇಳೋಣ ಎಂದರೆ ಇಬ್ಬರಿಗೂ ಮಾತು ಬರೋದಿಲ್ಲ, ಕಿವಿ ಕೇಳೋದಿಲ್ಲ. ಮಾತೂ ಬರದೆ, ಕಿವಿಯೂ ಕೇಳದ ಈ ಜೋಡಿ ತಮ್ಮ ಕಷ್ಟ ಹೇಳಿಕೊಂಡಿರುವುದು ಎಂತವರನ್ನೂ ಭಾವುಕವಾಗಿಸುತ್ತದೆ.

ತವರೂರಿಗೆ ಹೋಗಬೇಕಾದ ಅನಿವಾರ್ಯ ಸ್ಥಿತಿ. ಆದರೆ, ಹೇಗೆ ಹೋಗಬೇಕು ಎಂಬುದೇ ಅವರಿಗೆ ತಿಳಿಯದೆ, ವಿಡಿಯೋದಲ್ಲಿ ಸನ್ನೆಯ ಮೂಲಕವೇ ಮನವಿ ಮಾಡಿಕೊಂಡು ಇಬ್ಬರೂ ತಮ್ಮ ಪಾಲಕರಿಗೆ ಕಳುಹಿಸಿದ್ದಾರೆ.

ಇನ್ನೊಂದು ಹೆಜ್ಜೆ ಮುಂದೆಹೋದ ಹೆಬ್ಬಾಳ್ಕರ್: ಕ್ಷೇತ್ರದ ಜನರಿಗೆ 'ಭಾಗ್ಯದ' ಲಕ್ಷ್ಮೀ

ಕೈ ಮತ್ತು ಬಾಯಿ ಸನ್ನೆ ಮಾಡುವ ಮೂಲಕ ನಮ್ಮನ್ನು ಕರೆದೊಯ್ಯಿರಿ ಎಂದು ಅಂಗಲಾಚುತ್ತಿರುವುದು ಎಂತಹ ಮನಸ್ಸಿಗೂ ಖೇದ ಎನಿಸುತ್ತದೆ. ಕಷ್ಟದ ಸಂದರ್ಭದಲ್ಲೂ ಜೊತೆಯಾಗಿ ನಿಂತ ಈ ಜೋಡಿ ಎಲ್ಲರಿಗೂ ಮಾದರಿ.

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ