ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಮೂಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ ಪುಂಡರು..!

ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಮೂಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ ಪುಂಡರು..!

Published : May 12, 2020, 02:19 PM IST

ಶಿವಮೊಗ್ಗದ ಸಕ್ರೇಬೈಲ್ ಬಳಿ ಮೂಕ ವ್ಯಕ್ತಿ ನಮಾಜ್ ಮಾಡುತ್ತಿದ್ದುದನ್ನು ನೋಡಿ ವಾಹನದಿಂದ ಕೆಳಗಿಳಿದ ಐವರ ಗುಂಪು ಆ ವ್ಯಕ್ತಿಯ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಆ ಬಳಿಕ ಸ್ಥಳಿಯರು ಪೆಟ್ಟು ತಿಂದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

ಶಿವಮೊಗ್ಗ(ಮೇ.12): ರಸ್ತೆ ಬದಿ ಏಕಾಂಗಿ ನಮಾಜ್ ಮಾಡುತ್ತಿದ್ದ ಮಾತು ಬಾರದ ವ್ಯಕ್ತಿಯ ಮೇಲೆ ಐವರು ದುಷ್ಕರ್ಮಿಗಳು ಹಲ್ಲೆ ನಡೆಸಿದ ಅಮಾನವೀಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಸಕ್ರೇಬೈಲ್ ಬಳಿ ಮೂಕ ವ್ಯಕ್ತಿ ನಮಾಜ್ ಮಾಡುತ್ತಿದ್ದುದನ್ನು ನೋಡಿ ವಾಹನದಿಂದ ಕೆಳಗಿಳಿದ ಐವರ ಗುಂಪು ಆ ವ್ಯಕ್ತಿಯ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಆ ಬಳಿಕ ಸ್ಥಳಿಯರು ಪೆಟ್ಟು ತಿಂದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಸ್ಥಳೀಯರು 108 ಹಾಗೂ 104 ನಂಬರ್‌ಗೆ ಕರೆ ಮಾಡಿದರೂ ಪ್ರಯೋಜನವಾಗಿಲ್ಲ. ಈ ಘಟನೆಯನ್ನು ಸಂಜ್ಞೆ ಮೂಲಕವೇ ವಿವರಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!