ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

Published : Jul 14, 2024, 10:12 AM IST

ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದ್ದು, ಎಸ್ಐಟಿ ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. 
 

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ಪ್ರಕರಣಕ್ಕೆ(Valmiki Nigama Scam) ಸಂಬಂಧಿಸಿದಂತೆ ನಾಗೇಂದ್ರ(Nagendra) ಬಳಿಕ ಇಡಿ ಮುಂದಿನ ಬೇಟೆ ಶಾಸಕ ಬಸನಗೌಡ ದದ್ದಲ್ (Basanagouda Daddal) ಆಗಿದ್ದು, ಅವರಿಗೆ ಈಗ ಬಂಧನ ಭೀತಿ ಎದುರಾಗಿದೆ. ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದೆ. ಶಾಸಕ ದದ್ದಲ್‌ಗಾಗಿ ತೀವ್ರ ಶೋಧವನ್ನು ಇಡಿ(ED) ನಡೆಸುತ್ತಿದೆ. ಮೊನ್ನೆ ಎಸ್ಐಟಿ(SIT) ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಬಸನಗೌಡ ದದ್ದಲ್, ಯಲಹಂಕ ನಿವಾಸದಲ್ಲೂ ಇಲ್ಲ, ಶಾಸಕರ ಭವನದಲ್ಲೂ ಇಲ್ಲ. ರಾಯಚೂರು ನಗರದ ನಿವಾಸಕ್ಕೂ ಶಾಸಕ ದದ್ದಲ್ ಹೋಗಿಲ್ಲ. ಶಾಸಕ ಬಸನಗೌಡ ದದ್ದಲ್ ಫೋನ್ ನಾಟ್ ರೀಚಬಲ್ ಆಗಿದ್ದು, ಇಡಿ ಬಂಧನ ಭೀತಿಯಿಂದ ಅಜ್ಞಾತವಾಗಿರುವ ದದ್ದಲ್ . ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇರಬಹುದು. 

ಇದನ್ನೂ ವೀಕ್ಷಿಸಿ:  ಯಲಹಂಕ ಸಂಭ್ರಮ: ಜನರಿಂದ ಉತ್ತಮ ರೆಸ್ಪಾನ್ಸ್ ..ಹೊಯ್ಸಳ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more