ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

Published : Jul 14, 2024, 10:12 AM IST

ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದ್ದು, ಎಸ್ಐಟಿ ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. 
 

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ಪ್ರಕರಣಕ್ಕೆ(Valmiki Nigama Scam) ಸಂಬಂಧಿಸಿದಂತೆ ನಾಗೇಂದ್ರ(Nagendra) ಬಳಿಕ ಇಡಿ ಮುಂದಿನ ಬೇಟೆ ಶಾಸಕ ಬಸನಗೌಡ ದದ್ದಲ್ (Basanagouda Daddal) ಆಗಿದ್ದು, ಅವರಿಗೆ ಈಗ ಬಂಧನ ಭೀತಿ ಎದುರಾಗಿದೆ. ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದೆ. ಶಾಸಕ ದದ್ದಲ್‌ಗಾಗಿ ತೀವ್ರ ಶೋಧವನ್ನು ಇಡಿ(ED) ನಡೆಸುತ್ತಿದೆ. ಮೊನ್ನೆ ಎಸ್ಐಟಿ(SIT) ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಬಸನಗೌಡ ದದ್ದಲ್, ಯಲಹಂಕ ನಿವಾಸದಲ್ಲೂ ಇಲ್ಲ, ಶಾಸಕರ ಭವನದಲ್ಲೂ ಇಲ್ಲ. ರಾಯಚೂರು ನಗರದ ನಿವಾಸಕ್ಕೂ ಶಾಸಕ ದದ್ದಲ್ ಹೋಗಿಲ್ಲ. ಶಾಸಕ ಬಸನಗೌಡ ದದ್ದಲ್ ಫೋನ್ ನಾಟ್ ರೀಚಬಲ್ ಆಗಿದ್ದು, ಇಡಿ ಬಂಧನ ಭೀತಿಯಿಂದ ಅಜ್ಞಾತವಾಗಿರುವ ದದ್ದಲ್ . ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇರಬಹುದು. 

ಇದನ್ನೂ ವೀಕ್ಷಿಸಿ:  ಯಲಹಂಕ ಸಂಭ್ರಮ: ಜನರಿಂದ ಉತ್ತಮ ರೆಸ್ಪಾನ್ಸ್ ..ಹೊಯ್ಸಳ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more