ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

Published : Jul 14, 2024, 10:12 AM IST

ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದ್ದು, ಎಸ್ಐಟಿ ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. 
 

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ಪ್ರಕರಣಕ್ಕೆ(Valmiki Nigama Scam) ಸಂಬಂಧಿಸಿದಂತೆ ನಾಗೇಂದ್ರ(Nagendra) ಬಳಿಕ ಇಡಿ ಮುಂದಿನ ಬೇಟೆ ಶಾಸಕ ಬಸನಗೌಡ ದದ್ದಲ್ (Basanagouda Daddal) ಆಗಿದ್ದು, ಅವರಿಗೆ ಈಗ ಬಂಧನ ಭೀತಿ ಎದುರಾಗಿದೆ. ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದೆ. ಶಾಸಕ ದದ್ದಲ್‌ಗಾಗಿ ತೀವ್ರ ಶೋಧವನ್ನು ಇಡಿ(ED) ನಡೆಸುತ್ತಿದೆ. ಮೊನ್ನೆ ಎಸ್ಐಟಿ(SIT) ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಬಸನಗೌಡ ದದ್ದಲ್, ಯಲಹಂಕ ನಿವಾಸದಲ್ಲೂ ಇಲ್ಲ, ಶಾಸಕರ ಭವನದಲ್ಲೂ ಇಲ್ಲ. ರಾಯಚೂರು ನಗರದ ನಿವಾಸಕ್ಕೂ ಶಾಸಕ ದದ್ದಲ್ ಹೋಗಿಲ್ಲ. ಶಾಸಕ ಬಸನಗೌಡ ದದ್ದಲ್ ಫೋನ್ ನಾಟ್ ರೀಚಬಲ್ ಆಗಿದ್ದು, ಇಡಿ ಬಂಧನ ಭೀತಿಯಿಂದ ಅಜ್ಞಾತವಾಗಿರುವ ದದ್ದಲ್ . ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇರಬಹುದು. 

ಇದನ್ನೂ ವೀಕ್ಷಿಸಿ:  ಯಲಹಂಕ ಸಂಭ್ರಮ: ಜನರಿಂದ ಉತ್ತಮ ರೆಸ್ಪಾನ್ಸ್ ..ಹೊಯ್ಸಳ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more