ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

Published : Jul 14, 2024, 10:12 AM IST

ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದ್ದು, ಎಸ್ಐಟಿ ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. 
 

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ಪ್ರಕರಣಕ್ಕೆ(Valmiki Nigama Scam) ಸಂಬಂಧಿಸಿದಂತೆ ನಾಗೇಂದ್ರ(Nagendra) ಬಳಿಕ ಇಡಿ ಮುಂದಿನ ಬೇಟೆ ಶಾಸಕ ಬಸನಗೌಡ ದದ್ದಲ್ (Basanagouda Daddal) ಆಗಿದ್ದು, ಅವರಿಗೆ ಈಗ ಬಂಧನ ಭೀತಿ ಎದುರಾಗಿದೆ. ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದೆ. ಶಾಸಕ ದದ್ದಲ್‌ಗಾಗಿ ತೀವ್ರ ಶೋಧವನ್ನು ಇಡಿ(ED) ನಡೆಸುತ್ತಿದೆ. ಮೊನ್ನೆ ಎಸ್ಐಟಿ(SIT) ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಬಸನಗೌಡ ದದ್ದಲ್, ಯಲಹಂಕ ನಿವಾಸದಲ್ಲೂ ಇಲ್ಲ, ಶಾಸಕರ ಭವನದಲ್ಲೂ ಇಲ್ಲ. ರಾಯಚೂರು ನಗರದ ನಿವಾಸಕ್ಕೂ ಶಾಸಕ ದದ್ದಲ್ ಹೋಗಿಲ್ಲ. ಶಾಸಕ ಬಸನಗೌಡ ದದ್ದಲ್ ಫೋನ್ ನಾಟ್ ರೀಚಬಲ್ ಆಗಿದ್ದು, ಇಡಿ ಬಂಧನ ಭೀತಿಯಿಂದ ಅಜ್ಞಾತವಾಗಿರುವ ದದ್ದಲ್ . ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇರಬಹುದು. 

ಇದನ್ನೂ ವೀಕ್ಷಿಸಿ:  ಯಲಹಂಕ ಸಂಭ್ರಮ: ಜನರಿಂದ ಉತ್ತಮ ರೆಸ್ಪಾನ್ಸ್ ..ಹೊಯ್ಸಳ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more