ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

Published : Jul 14, 2024, 10:12 AM IST

ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದ್ದು, ಎಸ್ಐಟಿ ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. 
 

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ಪ್ರಕರಣಕ್ಕೆ(Valmiki Nigama Scam) ಸಂಬಂಧಿಸಿದಂತೆ ನಾಗೇಂದ್ರ(Nagendra) ಬಳಿಕ ಇಡಿ ಮುಂದಿನ ಬೇಟೆ ಶಾಸಕ ಬಸನಗೌಡ ದದ್ದಲ್ (Basanagouda Daddal) ಆಗಿದ್ದು, ಅವರಿಗೆ ಈಗ ಬಂಧನ ಭೀತಿ ಎದುರಾಗಿದೆ. ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದೆ. ಶಾಸಕ ದದ್ದಲ್‌ಗಾಗಿ ತೀವ್ರ ಶೋಧವನ್ನು ಇಡಿ(ED) ನಡೆಸುತ್ತಿದೆ. ಮೊನ್ನೆ ಎಸ್ಐಟಿ(SIT) ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಬಸನಗೌಡ ದದ್ದಲ್, ಯಲಹಂಕ ನಿವಾಸದಲ್ಲೂ ಇಲ್ಲ, ಶಾಸಕರ ಭವನದಲ್ಲೂ ಇಲ್ಲ. ರಾಯಚೂರು ನಗರದ ನಿವಾಸಕ್ಕೂ ಶಾಸಕ ದದ್ದಲ್ ಹೋಗಿಲ್ಲ. ಶಾಸಕ ಬಸನಗೌಡ ದದ್ದಲ್ ಫೋನ್ ನಾಟ್ ರೀಚಬಲ್ ಆಗಿದ್ದು, ಇಡಿ ಬಂಧನ ಭೀತಿಯಿಂದ ಅಜ್ಞಾತವಾಗಿರುವ ದದ್ದಲ್ . ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇರಬಹುದು. 

ಇದನ್ನೂ ವೀಕ್ಷಿಸಿ:  ಯಲಹಂಕ ಸಂಭ್ರಮ: ಜನರಿಂದ ಉತ್ತಮ ರೆಸ್ಪಾನ್ಸ್ ..ಹೊಯ್ಸಳ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more