ಬಳ್ಳಾರಿಯಲ್ಲಿ 8 ಜನರ ಇಡಿ ತಂಡದಿಂದ ಶೋಧ! ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ

ಬಳ್ಳಾರಿಯಲ್ಲಿ 8 ಜನರ ಇಡಿ ತಂಡದಿಂದ ಶೋಧ! ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ

Published : Jul 10, 2024, 11:32 AM ISTUpdated : Jul 10, 2024, 11:33 AM IST

ಬೆಂಗಳೂರಿನ ಇಡಿ ಅಧಿಕಾರಿಗಳಿಂದ ನಾಗೇಂದ್ರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ.ನಾಗೇಂದ್ರ ಆಪ್ತರ ಮಾಹಿತಿಯನ್ನು ಇಡಿ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. 
 

ವಾಲ್ಮೀಕಿ ಹಗರಣದ 187 ಕೋಟಿ ಪ್ರಕರಣಕ್ಕೆ (Valmiki Development Corporation scam) ಸಂಬಂಧಿಸಿದಂತೆ ಬಳ್ಳಾರಿಯಲ್ಲಿ(Ballary) 8 ಜನರ ಇಡಿ ತಂಡದಿಂದ ಶೋಧ ನಡೆಸಲಾಗುತ್ತಿದೆ. ಶಾಸಕ ನಾಗೇಂದ್ರ(Nagendra) ಮನೆಯಲ್ಲಿ ಇಡಿ ತಲಾಶ್ ನಡೆಸುತ್ತಿದೆ. ಬೆಂಗಳೂರಿನ ಅಧಿಕಾರಿಗಳಿಂದ ನಾಗೇಂದ್ರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿ ನಾಗೇಂದ್ರ ಮನೆ ಇದೆ. ನಾಗೇಂದ್ರ ಆಪ್ತರ ಮಾಹಿತಿಯನ್ನು ಇಡಿ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ನಾಗೇಂದ್ರ ನಿವಾಸದಲ್ಲಿ ದಾಖಲೆ ಪರಿಶೀಲಿಸುತ್ತಿರುವ ಇಡಿ. ಸಿಆರ್‌ಪಿಎಫ್ ಯೋಧರ ಸಹಕಾರದಿಂದ ಇಡಿ ದಾಳಿ ನಡೆದಿದೆ.

ಇದನ್ನೂ ವೀಕ್ಷಿಸಿ:  ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಎಂಬ ಪ್ರಶ್ನೆ ಬರಲ್ಲ, ನಾವು ಎಸ್ಐಟಿ ತನಿಖೆಗೆ ನೀಡಿದ್ದೇವೆ: ಡಾ.ಜಿ. ಪರಮೇಶ್ವರ್‌

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more