ಬಳ್ಳಾರಿಯಲ್ಲಿ 8 ಜನರ ಇಡಿ ತಂಡದಿಂದ ಶೋಧ! ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ

ಬಳ್ಳಾರಿಯಲ್ಲಿ 8 ಜನರ ಇಡಿ ತಂಡದಿಂದ ಶೋಧ! ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ

Published : Jul 10, 2024, 11:32 AM ISTUpdated : Jul 10, 2024, 11:33 AM IST

ಬೆಂಗಳೂರಿನ ಇಡಿ ಅಧಿಕಾರಿಗಳಿಂದ ನಾಗೇಂದ್ರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ.ನಾಗೇಂದ್ರ ಆಪ್ತರ ಮಾಹಿತಿಯನ್ನು ಇಡಿ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. 
 

ವಾಲ್ಮೀಕಿ ಹಗರಣದ 187 ಕೋಟಿ ಪ್ರಕರಣಕ್ಕೆ (Valmiki Development Corporation scam) ಸಂಬಂಧಿಸಿದಂತೆ ಬಳ್ಳಾರಿಯಲ್ಲಿ(Ballary) 8 ಜನರ ಇಡಿ ತಂಡದಿಂದ ಶೋಧ ನಡೆಸಲಾಗುತ್ತಿದೆ. ಶಾಸಕ ನಾಗೇಂದ್ರ(Nagendra) ಮನೆಯಲ್ಲಿ ಇಡಿ ತಲಾಶ್ ನಡೆಸುತ್ತಿದೆ. ಬೆಂಗಳೂರಿನ ಅಧಿಕಾರಿಗಳಿಂದ ನಾಗೇಂದ್ರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿ ನಾಗೇಂದ್ರ ಮನೆ ಇದೆ. ನಾಗೇಂದ್ರ ಆಪ್ತರ ಮಾಹಿತಿಯನ್ನು ಇಡಿ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ನಾಗೇಂದ್ರ ನಿವಾಸದಲ್ಲಿ ದಾಖಲೆ ಪರಿಶೀಲಿಸುತ್ತಿರುವ ಇಡಿ. ಸಿಆರ್‌ಪಿಎಫ್ ಯೋಧರ ಸಹಕಾರದಿಂದ ಇಡಿ ದಾಳಿ ನಡೆದಿದೆ.

ಇದನ್ನೂ ವೀಕ್ಷಿಸಿ:  ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಎಂಬ ಪ್ರಶ್ನೆ ಬರಲ್ಲ, ನಾವು ಎಸ್ಐಟಿ ತನಿಖೆಗೆ ನೀಡಿದ್ದೇವೆ: ಡಾ.ಜಿ. ಪರಮೇಶ್ವರ್‌

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more