ಬಳ್ಳಾರಿಯಲ್ಲಿ 8 ಜನರ ಇಡಿ ತಂಡದಿಂದ ಶೋಧ! ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ

ಬಳ್ಳಾರಿಯಲ್ಲಿ 8 ಜನರ ಇಡಿ ತಂಡದಿಂದ ಶೋಧ! ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ

Published : Jul 10, 2024, 11:32 AM ISTUpdated : Jul 10, 2024, 11:33 AM IST

ಬೆಂಗಳೂರಿನ ಇಡಿ ಅಧಿಕಾರಿಗಳಿಂದ ನಾಗೇಂದ್ರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ.ನಾಗೇಂದ್ರ ಆಪ್ತರ ಮಾಹಿತಿಯನ್ನು ಇಡಿ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. 
 

ವಾಲ್ಮೀಕಿ ಹಗರಣದ 187 ಕೋಟಿ ಪ್ರಕರಣಕ್ಕೆ (Valmiki Development Corporation scam) ಸಂಬಂಧಿಸಿದಂತೆ ಬಳ್ಳಾರಿಯಲ್ಲಿ(Ballary) 8 ಜನರ ಇಡಿ ತಂಡದಿಂದ ಶೋಧ ನಡೆಸಲಾಗುತ್ತಿದೆ. ಶಾಸಕ ನಾಗೇಂದ್ರ(Nagendra) ಮನೆಯಲ್ಲಿ ಇಡಿ ತಲಾಶ್ ನಡೆಸುತ್ತಿದೆ. ಬೆಂಗಳೂರಿನ ಅಧಿಕಾರಿಗಳಿಂದ ನಾಗೇಂದ್ರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿ ನಾಗೇಂದ್ರ ಮನೆ ಇದೆ. ನಾಗೇಂದ್ರ ಆಪ್ತರ ಮಾಹಿತಿಯನ್ನು ಇಡಿ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ನಾಗೇಂದ್ರ ನಿವಾಸದಲ್ಲಿ ದಾಖಲೆ ಪರಿಶೀಲಿಸುತ್ತಿರುವ ಇಡಿ. ಸಿಆರ್‌ಪಿಎಫ್ ಯೋಧರ ಸಹಕಾರದಿಂದ ಇಡಿ ದಾಳಿ ನಡೆದಿದೆ.

ಇದನ್ನೂ ವೀಕ್ಷಿಸಿ:  ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಎಂಬ ಪ್ರಶ್ನೆ ಬರಲ್ಲ, ನಾವು ಎಸ್ಐಟಿ ತನಿಖೆಗೆ ನೀಡಿದ್ದೇವೆ: ಡಾ.ಜಿ. ಪರಮೇಶ್ವರ್‌

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more