ED Attack: ಬೆಂಗಳೂರು ಶಾಸಕರ ಭವನದ ಮೇಲೆ ಇಡಿ ದಾಳಿ: ನಾಗೇಂದ್ರ, ದದ್ದಲ್ ಕೊಠಡಿಗಳಲ್ಲಿ ದಾಖಲೆಗಳ ಪರಿಶೀಲನೆ

ED Attack: ಬೆಂಗಳೂರು ಶಾಸಕರ ಭವನದ ಮೇಲೆ ಇಡಿ ದಾಳಿ: ನಾಗೇಂದ್ರ, ದದ್ದಲ್ ಕೊಠಡಿಗಳಲ್ಲಿ ದಾಖಲೆಗಳ ಪರಿಶೀಲನೆ

Published : Jul 10, 2024, 12:42 PM ISTUpdated : Jul 10, 2024, 12:43 PM IST

ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್ ಕೊಠಡಿಗಳಲ್ಲಿ ED ಶೋಧ ನಡೆಸಿದ್ದು, ದಾಖಲೆಗಳ ಪರಿಶೀಲನೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ.
 

ಬೆಂಗಳೂರು ಶಾಸಕರ ಭವನದ ಮೇಲೆ ಇಡಿ ದಾಳಿ(ED Attack) ನಡೆಸಿದ್ದು, ಮಾಜಿ ಸಚಿವ ನಾಗೇಂದ್ರ(Former Minister Nagendra), ಶಾಸಕ ದದ್ದಲ್(MLA Daddal) ಕೊಠಡಿಗಳಲ್ಲಿ ED ಶೋಧ ನಡೆಸಿದೆ. ಅಲ್ಲಿ ದಾಖಲೆಗಳ ಪರಿಶೀಲನೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಶಾಸಕರ‌ ಭವನದಲ್ಲಿರುವ ನಾಗೇಂದ್ರ ಹಾಗೂ ದದ್ದಲ್ ಕೊಠಡಿಗಳ ಮೇಲೆ ದಾಳಿ ನಡೆಸಿದ್ದು, ಕೊಠಡಿ ನಂಬರ್ 360 ಮಾಜಿ ಸಚಿವ ನಾಗೇಂದ್ರ ರೂಮ್‌ ಇದೆ. ಬಸವನಗೌಡ ದದ್ದಲ್  ರೂಂ ನಂಬರ್ 532 ಮೇಲೆ ದಾಳಿ ನಡೆಸಲಾಗಿದೆ. ಶಾಸಕರ ಭವನದಲ್ಲಿ ಶಾಸಕ ಬಸವನಗೌಡ ದದ್ದಾಲ್ ಇರೋ ಬಗ್ಗೆ ಶಂಕೆ ವ್ಯಕ್ತವಾಗಿದೆ. ಶಾಸಕರ ಭವನಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರಾಕರಣೆ. ಈಗಾಗಲೇ ಇಡಿ ಅಧಿಕಾರಿಗಳು ಮನೆ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲೂ ಶಾಸಕ ಬಸವನಗೌಡ ದದ್ದಾಲ್ ಇಲ್ಲ ಶಾಸಕರ ಭವನದಲ್ಲಿ(Shasakara Bhavan) ಇದ್ದಾರೆ ಅನ್ನೋ ಮಾಹಿತಿ ಇದೆ. ಆದರೆ ಮಾಧ್ಯಮಗಳು ಶಾಸಕರ ಭವನಕ್ಕೆ ಒಳಗಡೆ ಪ್ರವೇಶ ನೀಡದೆ, ಗೇಟ್ ಬಳಿಯೇ ಮಾಧ್ಯಮದವನ್ನ ಪೊಲೀಸರು ತಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಬಳ್ಳಾರಿಯಲ್ಲಿ 8 ಜನರ ಇಡಿ ತಂಡದಿಂದ ಶೋಧ! ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!