ED Attack: ಬೆಂಗಳೂರು ಶಾಸಕರ ಭವನದ ಮೇಲೆ ಇಡಿ ದಾಳಿ: ನಾಗೇಂದ್ರ, ದದ್ದಲ್ ಕೊಠಡಿಗಳಲ್ಲಿ ದಾಖಲೆಗಳ ಪರಿಶೀಲನೆ

ED Attack: ಬೆಂಗಳೂರು ಶಾಸಕರ ಭವನದ ಮೇಲೆ ಇಡಿ ದಾಳಿ: ನಾಗೇಂದ್ರ, ದದ್ದಲ್ ಕೊಠಡಿಗಳಲ್ಲಿ ದಾಖಲೆಗಳ ಪರಿಶೀಲನೆ

Published : Jul 10, 2024, 12:42 PM ISTUpdated : Jul 10, 2024, 12:43 PM IST

ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್ ಕೊಠಡಿಗಳಲ್ಲಿ ED ಶೋಧ ನಡೆಸಿದ್ದು, ದಾಖಲೆಗಳ ಪರಿಶೀಲನೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ.
 

ಬೆಂಗಳೂರು ಶಾಸಕರ ಭವನದ ಮೇಲೆ ಇಡಿ ದಾಳಿ(ED Attack) ನಡೆಸಿದ್ದು, ಮಾಜಿ ಸಚಿವ ನಾಗೇಂದ್ರ(Former Minister Nagendra), ಶಾಸಕ ದದ್ದಲ್(MLA Daddal) ಕೊಠಡಿಗಳಲ್ಲಿ ED ಶೋಧ ನಡೆಸಿದೆ. ಅಲ್ಲಿ ದಾಖಲೆಗಳ ಪರಿಶೀಲನೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಶಾಸಕರ‌ ಭವನದಲ್ಲಿರುವ ನಾಗೇಂದ್ರ ಹಾಗೂ ದದ್ದಲ್ ಕೊಠಡಿಗಳ ಮೇಲೆ ದಾಳಿ ನಡೆಸಿದ್ದು, ಕೊಠಡಿ ನಂಬರ್ 360 ಮಾಜಿ ಸಚಿವ ನಾಗೇಂದ್ರ ರೂಮ್‌ ಇದೆ. ಬಸವನಗೌಡ ದದ್ದಲ್  ರೂಂ ನಂಬರ್ 532 ಮೇಲೆ ದಾಳಿ ನಡೆಸಲಾಗಿದೆ. ಶಾಸಕರ ಭವನದಲ್ಲಿ ಶಾಸಕ ಬಸವನಗೌಡ ದದ್ದಾಲ್ ಇರೋ ಬಗ್ಗೆ ಶಂಕೆ ವ್ಯಕ್ತವಾಗಿದೆ. ಶಾಸಕರ ಭವನಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರಾಕರಣೆ. ಈಗಾಗಲೇ ಇಡಿ ಅಧಿಕಾರಿಗಳು ಮನೆ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲೂ ಶಾಸಕ ಬಸವನಗೌಡ ದದ್ದಾಲ್ ಇಲ್ಲ ಶಾಸಕರ ಭವನದಲ್ಲಿ(Shasakara Bhavan) ಇದ್ದಾರೆ ಅನ್ನೋ ಮಾಹಿತಿ ಇದೆ. ಆದರೆ ಮಾಧ್ಯಮಗಳು ಶಾಸಕರ ಭವನಕ್ಕೆ ಒಳಗಡೆ ಪ್ರವೇಶ ನೀಡದೆ, ಗೇಟ್ ಬಳಿಯೇ ಮಾಧ್ಯಮದವನ್ನ ಪೊಲೀಸರು ತಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಬಳ್ಳಾರಿಯಲ್ಲಿ 8 ಜನರ ಇಡಿ ತಂಡದಿಂದ ಶೋಧ! ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್