ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

Published : Jul 12, 2024, 04:42 PM IST

ED ಅಧಿಕಾರಿಗಳು ತನಿಖೆ ಪೂರ್ಣಗೊಳಿಸುವುದು ಯಾವಾಗ..? 
ಬಿ, ನಾಗೇಂದ್ರ ವಿಚಾರಣೆ ಪೂರ್ಣಗೊಳ್ಳುವುದು ಯಾವಾಗ..? 
ಇಲ್ಲಿಯವರೆಗೂ ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿ ಏನು..? 

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ (Valmiki Development Corporation scam) ತನಿಖೆಯನ್ನು ಕೆಲ ದಿನಗಳಿಂದ ಎಸ್ಐಟಿ ನಡೆಸುತ್ತಿದೆ. ಇದರ ಬೆನ್ನಲೇ ಇಡಿ ಅಂದ್ರೆ ಜಾರಿ ನಿರ್ದೇಶನಾಲಯ(ED) ಈ ಕೇಸ್‌ನ ಪ್ರಮುಖ ಆರೋಪಿಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿದೆ. ಈ ಇಡಿ ಟೀಮ್‌ನ ದಾಳಿ ತುಂಬಾ ನಿಗೂಢವಾಗಿರುತ್ತೆ ಮತ್ತು ಪಕ್ಕಾ ತಯಾರಿಯೊಂದಿಗೆ ದಾಳಿ ನಡೆಸುತ್ತೆ. ದಾಳಿ ಸಂದರ್ಭದಲ್ಲಿ ಕೆಲ ಪ್ರಮುಖರಿಗೆ ಬಿಟ್ಟರೆ ಇನ್ಯಾರಿಗೂ ಎಲ್ಲಿ ದಾಳಿ ಅನ್ನೋದು ಗೊತ್ತಿರೊದಿಲ್ಲ. ಇತ್ತೀಚೆಗೆ ಕೆಲ ದಿನಗಳಿಂದ ರಾಜ್ಯದಲ್ಲಿ ಬಹುಕೋಟಿ ಹಗರಣದ ಸುದ್ದಿಯೇ ಓಡುತ್ತಿದೆ. ಬರೋಬ್ಬರಿ 187 ಕೋಟಿ ರೂಪಾಯಿ ಹಗರಣವದು. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಯಾವುದೇ ಅಭಿವೃದ್ಧಿ ಕೆಲಸಗಳಿಲ್ಲದೇ ದುಡ್ಡು ಗುಳುಂ ಆಗಿರೋ ಹಗಣವಿದು. ಈ ಹಗರಣದ ತನಿಖೆಯನ್ನು ಎಸ್ಐಟಿ (SIT)ಕಳೆದ ಕೆಲ ದಿನಗಳಿಂದ ನಡೆಸುತ್ತಿದೆ. ಈ ಹಗರಣದಲ್ಲಿ ಆರೋಪ ಕೇಳಿ ಬಂದಿದ್ದರಿಂದ ಸಚಿವ ಬಿ.ನಾಗೇಂದ್ರ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಸ್ಐಟಿ ತಿನಿಖೆ ಎದುರಿಸುತ್ತಿರುವ ಬಿ. ನಾಗೇಂದ್ರ(B.Nagendra) ಮತ್ತು ಇತರೇ ಪ್ರಮುಖ ಆರೋಪಿಗಳ ಮನೆಗಳ ಮೇಲೆ ನಿನ್ನೆ ಇದ್ದಕ್ಕಿಂತೆ ಇಡಿ ದಾಳಿ ಮಾಡಿದೆ.

ಇದನ್ನೂ ವೀಕ್ಷಿಸಿ:  ಅಂಬಾನಿ ಮನೆಯಲ್ಲಿ ವಿವಾಹ ವೈಭವ! ಅತಿಥಿಗಳ ಓಡಾಟಕ್ಕೆ 3 ಜೆಟ್.. 100 ಪ್ರೈವೇಟ್ ಪ್ಲೇನ್!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more