ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

Published : Jul 12, 2024, 04:42 PM IST

ED ಅಧಿಕಾರಿಗಳು ತನಿಖೆ ಪೂರ್ಣಗೊಳಿಸುವುದು ಯಾವಾಗ..? 
ಬಿ, ನಾಗೇಂದ್ರ ವಿಚಾರಣೆ ಪೂರ್ಣಗೊಳ್ಳುವುದು ಯಾವಾಗ..? 
ಇಲ್ಲಿಯವರೆಗೂ ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿ ಏನು..? 

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ (Valmiki Development Corporation scam) ತನಿಖೆಯನ್ನು ಕೆಲ ದಿನಗಳಿಂದ ಎಸ್ಐಟಿ ನಡೆಸುತ್ತಿದೆ. ಇದರ ಬೆನ್ನಲೇ ಇಡಿ ಅಂದ್ರೆ ಜಾರಿ ನಿರ್ದೇಶನಾಲಯ(ED) ಈ ಕೇಸ್‌ನ ಪ್ರಮುಖ ಆರೋಪಿಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿದೆ. ಈ ಇಡಿ ಟೀಮ್‌ನ ದಾಳಿ ತುಂಬಾ ನಿಗೂಢವಾಗಿರುತ್ತೆ ಮತ್ತು ಪಕ್ಕಾ ತಯಾರಿಯೊಂದಿಗೆ ದಾಳಿ ನಡೆಸುತ್ತೆ. ದಾಳಿ ಸಂದರ್ಭದಲ್ಲಿ ಕೆಲ ಪ್ರಮುಖರಿಗೆ ಬಿಟ್ಟರೆ ಇನ್ಯಾರಿಗೂ ಎಲ್ಲಿ ದಾಳಿ ಅನ್ನೋದು ಗೊತ್ತಿರೊದಿಲ್ಲ. ಇತ್ತೀಚೆಗೆ ಕೆಲ ದಿನಗಳಿಂದ ರಾಜ್ಯದಲ್ಲಿ ಬಹುಕೋಟಿ ಹಗರಣದ ಸುದ್ದಿಯೇ ಓಡುತ್ತಿದೆ. ಬರೋಬ್ಬರಿ 187 ಕೋಟಿ ರೂಪಾಯಿ ಹಗರಣವದು. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಯಾವುದೇ ಅಭಿವೃದ್ಧಿ ಕೆಲಸಗಳಿಲ್ಲದೇ ದುಡ್ಡು ಗುಳುಂ ಆಗಿರೋ ಹಗಣವಿದು. ಈ ಹಗರಣದ ತನಿಖೆಯನ್ನು ಎಸ್ಐಟಿ (SIT)ಕಳೆದ ಕೆಲ ದಿನಗಳಿಂದ ನಡೆಸುತ್ತಿದೆ. ಈ ಹಗರಣದಲ್ಲಿ ಆರೋಪ ಕೇಳಿ ಬಂದಿದ್ದರಿಂದ ಸಚಿವ ಬಿ.ನಾಗೇಂದ್ರ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಸ್ಐಟಿ ತಿನಿಖೆ ಎದುರಿಸುತ್ತಿರುವ ಬಿ. ನಾಗೇಂದ್ರ(B.Nagendra) ಮತ್ತು ಇತರೇ ಪ್ರಮುಖ ಆರೋಪಿಗಳ ಮನೆಗಳ ಮೇಲೆ ನಿನ್ನೆ ಇದ್ದಕ್ಕಿಂತೆ ಇಡಿ ದಾಳಿ ಮಾಡಿದೆ.

ಇದನ್ನೂ ವೀಕ್ಷಿಸಿ:  ಅಂಬಾನಿ ಮನೆಯಲ್ಲಿ ವಿವಾಹ ವೈಭವ! ಅತಿಥಿಗಳ ಓಡಾಟಕ್ಕೆ 3 ಜೆಟ್.. 100 ಪ್ರೈವೇಟ್ ಪ್ಲೇನ್!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more