ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

Published : Jul 12, 2024, 04:42 PM IST

ED ಅಧಿಕಾರಿಗಳು ತನಿಖೆ ಪೂರ್ಣಗೊಳಿಸುವುದು ಯಾವಾಗ..? 
ಬಿ, ನಾಗೇಂದ್ರ ವಿಚಾರಣೆ ಪೂರ್ಣಗೊಳ್ಳುವುದು ಯಾವಾಗ..? 
ಇಲ್ಲಿಯವರೆಗೂ ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿ ಏನು..? 

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ (Valmiki Development Corporation scam) ತನಿಖೆಯನ್ನು ಕೆಲ ದಿನಗಳಿಂದ ಎಸ್ಐಟಿ ನಡೆಸುತ್ತಿದೆ. ಇದರ ಬೆನ್ನಲೇ ಇಡಿ ಅಂದ್ರೆ ಜಾರಿ ನಿರ್ದೇಶನಾಲಯ(ED) ಈ ಕೇಸ್‌ನ ಪ್ರಮುಖ ಆರೋಪಿಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿದೆ. ಈ ಇಡಿ ಟೀಮ್‌ನ ದಾಳಿ ತುಂಬಾ ನಿಗೂಢವಾಗಿರುತ್ತೆ ಮತ್ತು ಪಕ್ಕಾ ತಯಾರಿಯೊಂದಿಗೆ ದಾಳಿ ನಡೆಸುತ್ತೆ. ದಾಳಿ ಸಂದರ್ಭದಲ್ಲಿ ಕೆಲ ಪ್ರಮುಖರಿಗೆ ಬಿಟ್ಟರೆ ಇನ್ಯಾರಿಗೂ ಎಲ್ಲಿ ದಾಳಿ ಅನ್ನೋದು ಗೊತ್ತಿರೊದಿಲ್ಲ. ಇತ್ತೀಚೆಗೆ ಕೆಲ ದಿನಗಳಿಂದ ರಾಜ್ಯದಲ್ಲಿ ಬಹುಕೋಟಿ ಹಗರಣದ ಸುದ್ದಿಯೇ ಓಡುತ್ತಿದೆ. ಬರೋಬ್ಬರಿ 187 ಕೋಟಿ ರೂಪಾಯಿ ಹಗರಣವದು. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಯಾವುದೇ ಅಭಿವೃದ್ಧಿ ಕೆಲಸಗಳಿಲ್ಲದೇ ದುಡ್ಡು ಗುಳುಂ ಆಗಿರೋ ಹಗಣವಿದು. ಈ ಹಗರಣದ ತನಿಖೆಯನ್ನು ಎಸ್ಐಟಿ (SIT)ಕಳೆದ ಕೆಲ ದಿನಗಳಿಂದ ನಡೆಸುತ್ತಿದೆ. ಈ ಹಗರಣದಲ್ಲಿ ಆರೋಪ ಕೇಳಿ ಬಂದಿದ್ದರಿಂದ ಸಚಿವ ಬಿ.ನಾಗೇಂದ್ರ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಸ್ಐಟಿ ತಿನಿಖೆ ಎದುರಿಸುತ್ತಿರುವ ಬಿ. ನಾಗೇಂದ್ರ(B.Nagendra) ಮತ್ತು ಇತರೇ ಪ್ರಮುಖ ಆರೋಪಿಗಳ ಮನೆಗಳ ಮೇಲೆ ನಿನ್ನೆ ಇದ್ದಕ್ಕಿಂತೆ ಇಡಿ ದಾಳಿ ಮಾಡಿದೆ.

ಇದನ್ನೂ ವೀಕ್ಷಿಸಿ:  ಅಂಬಾನಿ ಮನೆಯಲ್ಲಿ ವಿವಾಹ ವೈಭವ! ಅತಿಥಿಗಳ ಓಡಾಟಕ್ಕೆ 3 ಜೆಟ್.. 100 ಪ್ರೈವೇಟ್ ಪ್ಲೇನ್!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more