ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

Published : Jul 12, 2024, 04:42 PM IST

ED ಅಧಿಕಾರಿಗಳು ತನಿಖೆ ಪೂರ್ಣಗೊಳಿಸುವುದು ಯಾವಾಗ..? 
ಬಿ, ನಾಗೇಂದ್ರ ವಿಚಾರಣೆ ಪೂರ್ಣಗೊಳ್ಳುವುದು ಯಾವಾಗ..? 
ಇಲ್ಲಿಯವರೆಗೂ ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿ ಏನು..? 

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ (Valmiki Development Corporation scam) ತನಿಖೆಯನ್ನು ಕೆಲ ದಿನಗಳಿಂದ ಎಸ್ಐಟಿ ನಡೆಸುತ್ತಿದೆ. ಇದರ ಬೆನ್ನಲೇ ಇಡಿ ಅಂದ್ರೆ ಜಾರಿ ನಿರ್ದೇಶನಾಲಯ(ED) ಈ ಕೇಸ್‌ನ ಪ್ರಮುಖ ಆರೋಪಿಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿದೆ. ಈ ಇಡಿ ಟೀಮ್‌ನ ದಾಳಿ ತುಂಬಾ ನಿಗೂಢವಾಗಿರುತ್ತೆ ಮತ್ತು ಪಕ್ಕಾ ತಯಾರಿಯೊಂದಿಗೆ ದಾಳಿ ನಡೆಸುತ್ತೆ. ದಾಳಿ ಸಂದರ್ಭದಲ್ಲಿ ಕೆಲ ಪ್ರಮುಖರಿಗೆ ಬಿಟ್ಟರೆ ಇನ್ಯಾರಿಗೂ ಎಲ್ಲಿ ದಾಳಿ ಅನ್ನೋದು ಗೊತ್ತಿರೊದಿಲ್ಲ. ಇತ್ತೀಚೆಗೆ ಕೆಲ ದಿನಗಳಿಂದ ರಾಜ್ಯದಲ್ಲಿ ಬಹುಕೋಟಿ ಹಗರಣದ ಸುದ್ದಿಯೇ ಓಡುತ್ತಿದೆ. ಬರೋಬ್ಬರಿ 187 ಕೋಟಿ ರೂಪಾಯಿ ಹಗರಣವದು. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಯಾವುದೇ ಅಭಿವೃದ್ಧಿ ಕೆಲಸಗಳಿಲ್ಲದೇ ದುಡ್ಡು ಗುಳುಂ ಆಗಿರೋ ಹಗಣವಿದು. ಈ ಹಗರಣದ ತನಿಖೆಯನ್ನು ಎಸ್ಐಟಿ (SIT)ಕಳೆದ ಕೆಲ ದಿನಗಳಿಂದ ನಡೆಸುತ್ತಿದೆ. ಈ ಹಗರಣದಲ್ಲಿ ಆರೋಪ ಕೇಳಿ ಬಂದಿದ್ದರಿಂದ ಸಚಿವ ಬಿ.ನಾಗೇಂದ್ರ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಸ್ಐಟಿ ತಿನಿಖೆ ಎದುರಿಸುತ್ತಿರುವ ಬಿ. ನಾಗೇಂದ್ರ(B.Nagendra) ಮತ್ತು ಇತರೇ ಪ್ರಮುಖ ಆರೋಪಿಗಳ ಮನೆಗಳ ಮೇಲೆ ನಿನ್ನೆ ಇದ್ದಕ್ಕಿಂತೆ ಇಡಿ ದಾಳಿ ಮಾಡಿದೆ.

ಇದನ್ನೂ ವೀಕ್ಷಿಸಿ:  ಅಂಬಾನಿ ಮನೆಯಲ್ಲಿ ವಿವಾಹ ವೈಭವ! ಅತಿಥಿಗಳ ಓಡಾಟಕ್ಕೆ 3 ಜೆಟ್.. 100 ಪ್ರೈವೇಟ್ ಪ್ಲೇನ್!

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more