ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

Published : Jul 12, 2024, 04:42 PM IST

ED ಅಧಿಕಾರಿಗಳು ತನಿಖೆ ಪೂರ್ಣಗೊಳಿಸುವುದು ಯಾವಾಗ..? 
ಬಿ, ನಾಗೇಂದ್ರ ವಿಚಾರಣೆ ಪೂರ್ಣಗೊಳ್ಳುವುದು ಯಾವಾಗ..? 
ಇಲ್ಲಿಯವರೆಗೂ ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿ ಏನು..? 

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ (Valmiki Development Corporation scam) ತನಿಖೆಯನ್ನು ಕೆಲ ದಿನಗಳಿಂದ ಎಸ್ಐಟಿ ನಡೆಸುತ್ತಿದೆ. ಇದರ ಬೆನ್ನಲೇ ಇಡಿ ಅಂದ್ರೆ ಜಾರಿ ನಿರ್ದೇಶನಾಲಯ(ED) ಈ ಕೇಸ್‌ನ ಪ್ರಮುಖ ಆರೋಪಿಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿದೆ. ಈ ಇಡಿ ಟೀಮ್‌ನ ದಾಳಿ ತುಂಬಾ ನಿಗೂಢವಾಗಿರುತ್ತೆ ಮತ್ತು ಪಕ್ಕಾ ತಯಾರಿಯೊಂದಿಗೆ ದಾಳಿ ನಡೆಸುತ್ತೆ. ದಾಳಿ ಸಂದರ್ಭದಲ್ಲಿ ಕೆಲ ಪ್ರಮುಖರಿಗೆ ಬಿಟ್ಟರೆ ಇನ್ಯಾರಿಗೂ ಎಲ್ಲಿ ದಾಳಿ ಅನ್ನೋದು ಗೊತ್ತಿರೊದಿಲ್ಲ. ಇತ್ತೀಚೆಗೆ ಕೆಲ ದಿನಗಳಿಂದ ರಾಜ್ಯದಲ್ಲಿ ಬಹುಕೋಟಿ ಹಗರಣದ ಸುದ್ದಿಯೇ ಓಡುತ್ತಿದೆ. ಬರೋಬ್ಬರಿ 187 ಕೋಟಿ ರೂಪಾಯಿ ಹಗರಣವದು. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಯಾವುದೇ ಅಭಿವೃದ್ಧಿ ಕೆಲಸಗಳಿಲ್ಲದೇ ದುಡ್ಡು ಗುಳುಂ ಆಗಿರೋ ಹಗಣವಿದು. ಈ ಹಗರಣದ ತನಿಖೆಯನ್ನು ಎಸ್ಐಟಿ (SIT)ಕಳೆದ ಕೆಲ ದಿನಗಳಿಂದ ನಡೆಸುತ್ತಿದೆ. ಈ ಹಗರಣದಲ್ಲಿ ಆರೋಪ ಕೇಳಿ ಬಂದಿದ್ದರಿಂದ ಸಚಿವ ಬಿ.ನಾಗೇಂದ್ರ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಸ್ಐಟಿ ತಿನಿಖೆ ಎದುರಿಸುತ್ತಿರುವ ಬಿ. ನಾಗೇಂದ್ರ(B.Nagendra) ಮತ್ತು ಇತರೇ ಪ್ರಮುಖ ಆರೋಪಿಗಳ ಮನೆಗಳ ಮೇಲೆ ನಿನ್ನೆ ಇದ್ದಕ್ಕಿಂತೆ ಇಡಿ ದಾಳಿ ಮಾಡಿದೆ.

ಇದನ್ನೂ ವೀಕ್ಷಿಸಿ:  ಅಂಬಾನಿ ಮನೆಯಲ್ಲಿ ವಿವಾಹ ವೈಭವ! ಅತಿಥಿಗಳ ಓಡಾಟಕ್ಕೆ 3 ಜೆಟ್.. 100 ಪ್ರೈವೇಟ್ ಪ್ಲೇನ್!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more