ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

ಜಾರಿ ನಿರ್ದೇಶನಾಲಯಕ್ಕೆ ಇರುವ ಅಧಿಕಾರವೇನು..? ದಾಳಿಗೂ ಮುನ್ನ ಇಡಿ ಮಾಡಿಕೊಳ್ಳುವ ತಯಾರಿ ಏನು..?

Published : Jul 12, 2024, 04:42 PM IST

ED ಅಧಿಕಾರಿಗಳು ತನಿಖೆ ಪೂರ್ಣಗೊಳಿಸುವುದು ಯಾವಾಗ..? 
ಬಿ, ನಾಗೇಂದ್ರ ವಿಚಾರಣೆ ಪೂರ್ಣಗೊಳ್ಳುವುದು ಯಾವಾಗ..? 
ಇಲ್ಲಿಯವರೆಗೂ ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿ ಏನು..? 

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ (Valmiki Development Corporation scam) ತನಿಖೆಯನ್ನು ಕೆಲ ದಿನಗಳಿಂದ ಎಸ್ಐಟಿ ನಡೆಸುತ್ತಿದೆ. ಇದರ ಬೆನ್ನಲೇ ಇಡಿ ಅಂದ್ರೆ ಜಾರಿ ನಿರ್ದೇಶನಾಲಯ(ED) ಈ ಕೇಸ್‌ನ ಪ್ರಮುಖ ಆರೋಪಿಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿದೆ. ಈ ಇಡಿ ಟೀಮ್‌ನ ದಾಳಿ ತುಂಬಾ ನಿಗೂಢವಾಗಿರುತ್ತೆ ಮತ್ತು ಪಕ್ಕಾ ತಯಾರಿಯೊಂದಿಗೆ ದಾಳಿ ನಡೆಸುತ್ತೆ. ದಾಳಿ ಸಂದರ್ಭದಲ್ಲಿ ಕೆಲ ಪ್ರಮುಖರಿಗೆ ಬಿಟ್ಟರೆ ಇನ್ಯಾರಿಗೂ ಎಲ್ಲಿ ದಾಳಿ ಅನ್ನೋದು ಗೊತ್ತಿರೊದಿಲ್ಲ. ಇತ್ತೀಚೆಗೆ ಕೆಲ ದಿನಗಳಿಂದ ರಾಜ್ಯದಲ್ಲಿ ಬಹುಕೋಟಿ ಹಗರಣದ ಸುದ್ದಿಯೇ ಓಡುತ್ತಿದೆ. ಬರೋಬ್ಬರಿ 187 ಕೋಟಿ ರೂಪಾಯಿ ಹಗರಣವದು. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಯಾವುದೇ ಅಭಿವೃದ್ಧಿ ಕೆಲಸಗಳಿಲ್ಲದೇ ದುಡ್ಡು ಗುಳುಂ ಆಗಿರೋ ಹಗಣವಿದು. ಈ ಹಗರಣದ ತನಿಖೆಯನ್ನು ಎಸ್ಐಟಿ (SIT)ಕಳೆದ ಕೆಲ ದಿನಗಳಿಂದ ನಡೆಸುತ್ತಿದೆ. ಈ ಹಗರಣದಲ್ಲಿ ಆರೋಪ ಕೇಳಿ ಬಂದಿದ್ದರಿಂದ ಸಚಿವ ಬಿ.ನಾಗೇಂದ್ರ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಸ್ಐಟಿ ತಿನಿಖೆ ಎದುರಿಸುತ್ತಿರುವ ಬಿ. ನಾಗೇಂದ್ರ(B.Nagendra) ಮತ್ತು ಇತರೇ ಪ್ರಮುಖ ಆರೋಪಿಗಳ ಮನೆಗಳ ಮೇಲೆ ನಿನ್ನೆ ಇದ್ದಕ್ಕಿಂತೆ ಇಡಿ ದಾಳಿ ಮಾಡಿದೆ.

ಇದನ್ನೂ ವೀಕ್ಷಿಸಿ:  ಅಂಬಾನಿ ಮನೆಯಲ್ಲಿ ವಿವಾಹ ವೈಭವ! ಅತಿಥಿಗಳ ಓಡಾಟಕ್ಕೆ 3 ಜೆಟ್.. 100 ಪ್ರೈವೇಟ್ ಪ್ಲೇನ್!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more