ದಾವಣಗೆರೆ: ಕಾಂಗ್ರೆಸ್‌ ಮುಖಂಡ ಶಾಮನೂರು ಒಡೆತನದ ಕಾಲೇಜಿನ ಮೇಲೆ ದಾಳಿ

ದಾವಣಗೆರೆ: ಕಾಂಗ್ರೆಸ್‌ ಮುಖಂಡ ಶಾಮನೂರು ಒಡೆತನದ ಕಾಲೇಜಿನ ಮೇಲೆ ದಾಳಿ

Published : Feb 17, 2021, 03:20 PM ISTUpdated : Feb 17, 2021, 03:22 PM IST

ಶಾಮನೂರು ಶಿವಸಂಕರಪ್ಪ ಒಡೆತನದ ಕಾಲೇಜುಗಳ ಮೇಲೆ ಇಡಿ ದಾಳಿ| ದಾವಣಗೆರೆ ನಗರದಲ್ಲಿರುವ ಮೂರು ಮೆಡಿಕಲ್‌ ಕಾಲೇಜುಗಳ ಮೇಲೆ ದಾಳಿ| ಜೆಜೆಎಂ, ಎಸ್‌ಎಸ್‌ ಮೆಡಿಕಲ್‌, ಬಾಪೂಜಿ ಡೆಂಟಲ್‌ ಕಾಲೇಜಿನ ಮೇಲೆ ಇಡಿ  ದಾಳಿ|  

ದಾವಣಗೆರೆ(ಫೆ.17): ಕಾಂಗ್ರೆಸ್‌ ಮುಖಂಡ ಶಾಮನೂರು ಶಿವಸಂಕರಪ್ಪ ಅವರ ಒಡೆತನದ ಕಾಲೇಜುಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದಲ್ಲಿರುವ ಜೆಜೆಎಂ, ಎಸ್‌ಎಸ್‌ ಮೆಡಿಕಲ್‌, ಬಾಪೂಜಿ ಡೆಂಟಲ್‌ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. 6 ಮಂದಿ ಐಟಿ ಅಧಿಕಾರಿಗಳ ತಂಡದಿಂದ ದಾಖಲೆಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬಿಗ್‌ 3 ಇಂಪ್ಯಾಕ್ಟ್‌: ಯಾದಗಿರಿಯ ಕುಷ್ಟ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಚವ್ಹಾಣ್‌

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?