ದಾವಣಗೆರೆ: ಕಾಂಗ್ರೆಸ್‌ ಮುಖಂಡ ಶಾಮನೂರು ಒಡೆತನದ ಕಾಲೇಜಿನ ಮೇಲೆ ದಾಳಿ

ದಾವಣಗೆರೆ: ಕಾಂಗ್ರೆಸ್‌ ಮುಖಂಡ ಶಾಮನೂರು ಒಡೆತನದ ಕಾಲೇಜಿನ ಮೇಲೆ ದಾಳಿ

Suvarna News   | Asianet News
Published : Feb 17, 2021, 03:20 PM ISTUpdated : Feb 17, 2021, 03:22 PM IST

ಶಾಮನೂರು ಶಿವಸಂಕರಪ್ಪ ಒಡೆತನದ ಕಾಲೇಜುಗಳ ಮೇಲೆ ಇಡಿ ದಾಳಿ| ದಾವಣಗೆರೆ ನಗರದಲ್ಲಿರುವ ಮೂರು ಮೆಡಿಕಲ್‌ ಕಾಲೇಜುಗಳ ಮೇಲೆ ದಾಳಿ| ಜೆಜೆಎಂ, ಎಸ್‌ಎಸ್‌ ಮೆಡಿಕಲ್‌, ಬಾಪೂಜಿ ಡೆಂಟಲ್‌ ಕಾಲೇಜಿನ ಮೇಲೆ ಇಡಿ  ದಾಳಿ|  

ದಾವಣಗೆರೆ(ಫೆ.17): ಕಾಂಗ್ರೆಸ್‌ ಮುಖಂಡ ಶಾಮನೂರು ಶಿವಸಂಕರಪ್ಪ ಅವರ ಒಡೆತನದ ಕಾಲೇಜುಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದಲ್ಲಿರುವ ಜೆಜೆಎಂ, ಎಸ್‌ಎಸ್‌ ಮೆಡಿಕಲ್‌, ಬಾಪೂಜಿ ಡೆಂಟಲ್‌ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. 6 ಮಂದಿ ಐಟಿ ಅಧಿಕಾರಿಗಳ ತಂಡದಿಂದ ದಾಖಲೆಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬಿಗ್‌ 3 ಇಂಪ್ಯಾಕ್ಟ್‌: ಯಾದಗಿರಿಯ ಕುಷ್ಟ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಚವ್ಹಾಣ್‌

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ