ದಾವಣಗೆರೆ: ಕಾಂಗ್ರೆಸ್‌ ಮುಖಂಡ ಶಾಮನೂರು ಒಡೆತನದ ಕಾಲೇಜಿನ ಮೇಲೆ ದಾಳಿ

ದಾವಣಗೆರೆ: ಕಾಂಗ್ರೆಸ್‌ ಮುಖಂಡ ಶಾಮನೂರು ಒಡೆತನದ ಕಾಲೇಜಿನ ಮೇಲೆ ದಾಳಿ

Suvarna News   | Asianet News
Published : Feb 17, 2021, 03:20 PM ISTUpdated : Feb 17, 2021, 03:22 PM IST

ಶಾಮನೂರು ಶಿವಸಂಕರಪ್ಪ ಒಡೆತನದ ಕಾಲೇಜುಗಳ ಮೇಲೆ ಇಡಿ ದಾಳಿ| ದಾವಣಗೆರೆ ನಗರದಲ್ಲಿರುವ ಮೂರು ಮೆಡಿಕಲ್‌ ಕಾಲೇಜುಗಳ ಮೇಲೆ ದಾಳಿ| ಜೆಜೆಎಂ, ಎಸ್‌ಎಸ್‌ ಮೆಡಿಕಲ್‌, ಬಾಪೂಜಿ ಡೆಂಟಲ್‌ ಕಾಲೇಜಿನ ಮೇಲೆ ಇಡಿ  ದಾಳಿ|  

ದಾವಣಗೆರೆ(ಫೆ.17): ಕಾಂಗ್ರೆಸ್‌ ಮುಖಂಡ ಶಾಮನೂರು ಶಿವಸಂಕರಪ್ಪ ಅವರ ಒಡೆತನದ ಕಾಲೇಜುಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದಲ್ಲಿರುವ ಜೆಜೆಎಂ, ಎಸ್‌ಎಸ್‌ ಮೆಡಿಕಲ್‌, ಬಾಪೂಜಿ ಡೆಂಟಲ್‌ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. 6 ಮಂದಿ ಐಟಿ ಅಧಿಕಾರಿಗಳ ತಂಡದಿಂದ ದಾಖಲೆಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬಿಗ್‌ 3 ಇಂಪ್ಯಾಕ್ಟ್‌: ಯಾದಗಿರಿಯ ಕುಷ್ಟ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಚವ್ಹಾಣ್‌

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!