Jogi: ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿ ಬಿಡುಗಡೆ

Jogi: ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿ ಬಿಡುಗಡೆ

Published : Feb 20, 2023, 09:41 AM IST

ಕನ್ನಡ ಪ್ರಭ ಪುರವಣಿಯ ಸಂಪಾದಕ ಹಾಗೂ ಖ್ಯಾತ ಸಾಹಿತಿ ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿಯ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಬಸವನಗುಡಿ ವಾಡಿಯಾ ಸಭಾಂಗಣದಲ್ಲಿ  ಕನ್ನಡ ಪ್ರಭ ಪುರವಣಿ ಸಂಪಾದಕ ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ) ವಿರಚಿತ 'ಹಸ್ತಿನಾವತಿ' ಕಾದಂಬರಿ ಹಾಗೂ ವೈಯೆನ್ಕೆ ಅನ್‌ಲಿಮಿಟೆಡ್‌ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ನಟ ಅನಂತ್‌ನಾಗ್‌, ಟಿ.ಎನ್‌ ಸೀತಾರಾಮ್‌ ಹಾಗೂ ಕನ್ನಡಪ್ರಭ, ಸುವರ್ಣ ನ್ಯೂಸ್‌ ಚೀಫ್‌ ಮೆಂಟರ್‌ ರವಿ ಹೆಗಡೆ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಟ ಅನಂತ್‌ನಾಗ್‌ ಹಸ್ತಿನಾವತಿ ಕೃತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು‌. ರವಿ ಹೆಗಡೆ ಮಾತನಾಡಿ, YNK  ಬರಹಗಳಿಂದ ಯುವಜನತೆ ಕಲಿಯುವುದು ಬಹಳಷ್ಟು ಇದೆ ಎಂದು ಹೇಳಿದರು. ಇನ್ನು ವೈಯೆನ್ಕೆ ಅನ್‌ಲಿಮಿಟೆಡ್‌ ಆಯ್ದ ಬರಹಗಳ ಕೃತಿಯಾಗಿದ್ದು ಹಾಗೂ ಹಸ್ತಿನಾವತಿ ಹಲವು ವಿಸ್ತಾರ ಹೊಸ ಆಯಾಮದ ಕಾದಂಬರಿಯಾಗಿದೆ‌.
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್