Jogi: ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿ ಬಿಡುಗಡೆ

Jogi: ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿ ಬಿಡುಗಡೆ

Published : Feb 20, 2023, 09:41 AM IST

ಕನ್ನಡ ಪ್ರಭ ಪುರವಣಿಯ ಸಂಪಾದಕ ಹಾಗೂ ಖ್ಯಾತ ಸಾಹಿತಿ ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿಯ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಬಸವನಗುಡಿ ವಾಡಿಯಾ ಸಭಾಂಗಣದಲ್ಲಿ  ಕನ್ನಡ ಪ್ರಭ ಪುರವಣಿ ಸಂಪಾದಕ ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ) ವಿರಚಿತ 'ಹಸ್ತಿನಾವತಿ' ಕಾದಂಬರಿ ಹಾಗೂ ವೈಯೆನ್ಕೆ ಅನ್‌ಲಿಮಿಟೆಡ್‌ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ನಟ ಅನಂತ್‌ನಾಗ್‌, ಟಿ.ಎನ್‌ ಸೀತಾರಾಮ್‌ ಹಾಗೂ ಕನ್ನಡಪ್ರಭ, ಸುವರ್ಣ ನ್ಯೂಸ್‌ ಚೀಫ್‌ ಮೆಂಟರ್‌ ರವಿ ಹೆಗಡೆ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಟ ಅನಂತ್‌ನಾಗ್‌ ಹಸ್ತಿನಾವತಿ ಕೃತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು‌. ರವಿ ಹೆಗಡೆ ಮಾತನಾಡಿ, YNK  ಬರಹಗಳಿಂದ ಯುವಜನತೆ ಕಲಿಯುವುದು ಬಹಳಷ್ಟು ಇದೆ ಎಂದು ಹೇಳಿದರು. ಇನ್ನು ವೈಯೆನ್ಕೆ ಅನ್‌ಲಿಮಿಟೆಡ್‌ ಆಯ್ದ ಬರಹಗಳ ಕೃತಿಯಾಗಿದ್ದು ಹಾಗೂ ಹಸ್ತಿನಾವತಿ ಹಲವು ವಿಸ್ತಾರ ಹೊಸ ಆಯಾಮದ ಕಾದಂಬರಿಯಾಗಿದೆ‌.
 

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?