ಬೆಂಗಳೂರು ಶಾಲೆಗಳ ವೇಳಾಪಟ್ಟಿ ಬದಲಾಗುತ್ತಾ ? ಸಿಲಿಕಾನ್ ಸಿಟಿ ಸ್ಕೂಲ್ ಬಾಗಿಲು ತೆರೆಯೋದು ಎಷ್ಟೊತ್ತಿಗೆ..?

ಬೆಂಗಳೂರು ಶಾಲೆಗಳ ವೇಳಾಪಟ್ಟಿ ಬದಲಾಗುತ್ತಾ ? ಸಿಲಿಕಾನ್ ಸಿಟಿ ಸ್ಕೂಲ್ ಬಾಗಿಲು ತೆರೆಯೋದು ಎಷ್ಟೊತ್ತಿಗೆ..?

Published : Oct 04, 2023, 10:23 AM IST

ಶಾಲೆಗಳ ಸಮಯ ಬದಲಾವಣೆಗೆ ಶಿಕ್ಷಣ ‌ಇಲಾಖೆ ಮುಂದಾಗಿದೆ. ಈ ಸಂಬಂಧ ಗುರುವಾರ ಖಾಸಗಿ ಶಾಲಾ ಒಕ್ಕೂಟ ಹಾಗೂ ಪೋಷಕರ ಸಂಘಟನೆ ಜತೆ ಶಿಕ್ಷಣ ಇಲಾಖೆ ಸಭೆ ನಡೆಸೋಕೆ ತೀರ್ಮಾನಿಸಿದೆ. ಆದ್ರೆ ಪೋಷಕ ಸಮನ್ವಯ ಸಮಿತಿ ಮಾತ್ರ ಸಮಯ ಬದಲಾವಣೆಗೆ ಚಕಾರ ಎತ್ತಿದೆ.
 

ರಾಜಧಾನಿ ಬೆಂಗಳೂರು (Bengaluru) ಬೆಳೆಯುತ್ತಾ ಹೋದಷ್ಟು ವಾಹನ ದಟ್ಟಣೆ ಕೂಡ ಹೆಚ್ಚಾಗ್ತಾಯಿದೆ. ಇದರಿಂದ ಶಾಲೆಗೆ ಹೋಗುವ ಮಕ್ಕಳಿಗೂ ಕಿರಿಕಿರಿ ಉಂಟಾಗ್ತಿದ್ದು, ಟ್ರಾಫಿಕ್ನಿಂದ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆಗೆ ತಲುಪೋದಕ್ಕಾಗ್ತಿಲ್ಲ. ಅಷ್ಟೇ ಅಲ್ಲ ಅತಿ ಹೆಚ್ಚು ಶಾಲಾ ವಾಹನಗಳಗಳಿಂದಲೂ ಸಂಚಾರ ದಟ್ಟಣೆ ಏರಿಕೆಯಾಗಿದೆ ಎಂದು ಶಿಕ್ಷಣ ಇಲಾಖೆ(education department) ಶಾಲೆ ವೇಳಾಪಟ್ಟಿಯನ್ನೇ ಬದಲಾಯಿಸಲು ಚಿಂತನೆ ನಡೆಸಿದೆ. ಕೆಲವು ದಿನಗಳ ಹಿಂದಷ್ಟೇ ಶಾಲಾ ಅವಧಿ(School Timings) ಬದಲಾವಣೆ ‌ಮಾಡಲು ಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿತ್ತು. ಈ ವಿಚಾರವಾಗಿ ಶಿಕ್ಷಣ ‌ಇಲಾಖೆ ಆಯುಕ್ತರು ಹಾಗೂ ಸಚಿವರು ಚರ್ಚೆ ನಡೆಸಲು ನಾಳೆ ಸಭೆ‌ ಕರೆದಿದ್ದಾರೆ. ಸಭೆಯಲ್ಲಿ ಖಾಸಗಿ ಶಾಲಾ‌ ಒಕ್ಕೂಟಗಳಾದ ರುಪ್ಸಾ(Rupsa), ಕ್ಯಾಮ್ಸ್ ಹಾಗೂ ಪೋಷಕ ಸಂಘಟನೆಯ ಸದಸ್ಯರು ಭಾಗಿಯಾಗಲಿದ್ದಾರೆ. ಆದ್ರೆ ಶಾಲಾ ವಾಹನಗಳಿಂದಲೇ ಟ್ರಾಫಿಕ್ ಜಾಮ್ ಆಗ್ತಾ ಇದೆ ಅನ್ನೋದು ಸರಿಯಲ್ಲ. ಶಾಲಾ ಸಮಯ ಬದಲಾವಣೆಗೆ ವಿರೋಧ ಇದೆ ಅಂತಾರೆ ಪೋಷಕ ಸಮನ್ವಯ ಸಮಿತಿಯ ಯೋಗಾನಂದ್. ರಾಜ್ಯಾದ್ಯಂತ ಬಹುತೇಕ ಶಾಲೆಗಳಲ್ಲಿ ಬೆಳಗ್ಗೆ 8.45 ರಿಂದ ಮಧ್ಯಾಹ್ನ 3.30 ರವರೆಗೆ ತರಗತಿಗಳು ನಡೆಯುತ್ತವೆ. ಇದರಲ್ಲಿ ಅರ್ಧತಾಸು ಇಳಿಕೆ ಮಾಡಿದರೆ ಹೇಗೆ ಎಂಬ ಚರ್ಚೆ ಕೂಡ ನಡೆದಿದೆ. ಆದ್ರೆ ಟ್ರಾಫಿಕ್ ‌ಕಡಿಮೆ‌ ಮಾಡುವ ನಿಟ್ಟಿನಲ್ಲಿ ಶಾಲಾ ಅವಧಿ ಬೇಗ ಮಾಡುವುದು ಸರಿಯಲ್ಲ, ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತೆ ಎಂದು ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಇದ್ದಕ್ಕಿದ್ದಂತೆ ಲೈವ್ ಬಂದ ಧ್ರುವ ಸರ್ಜಾ! ಮಾರ್ಟಿನ್ ಟ್ರೈಲರ್ ರಿಲೀಸ್ ಬಗ್ಗೆ ಏನಂದ್ರು?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more