ಲಾಕ್‌ಡೌನ್ ಇಲ್ಲದೇ ಕೊರೋನಾ ಕಂಟ್ರೋಲ್: ಬಿಬಿಎಂಪಿ ನೂತನ ಆಯುಕ್ತ ಸ್ಪಷ್ಟನೆ

ಲಾಕ್‌ಡೌನ್ ಇಲ್ಲದೇ ಕೊರೋನಾ ಕಂಟ್ರೋಲ್: ಬಿಬಿಎಂಪಿ ನೂತನ ಆಯುಕ್ತ ಸ್ಪಷ್ಟನೆ

Published : Jul 19, 2020, 09:58 PM IST

ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಜುಲೈ.19): ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

'ಇನ್ಮುಂದೆ ಲಾಕ್‌ಡೌನ್ ಇಲ್ಲ, ಇನ್ನೇನಿದ್ರೂ ಸೀಲ್‌ಡೌನ್ ಮಾತ್ರ' 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಈಗ ಜಾರಿಯಲ್ಲಿರುವ ಲಾಕ್‌ಡೌನ್ ಮುಗಿದ ಬಳಿಕ ನಗರದಲ್ಲಿ ಲಾಕ್‌ಡೌನ್ ಇರುವುದಿಲ್ಲ. ಲಾಕ್‌ಡೌನ್ ಜಾರಿ  ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ