ರಂಜಾನ್ ಹಬ್ಬದಲ್ಲಿ ಸಾಮಾಜಿಕ ಅಂತರ ಮರೆತ ಹುಬ್ಬಳ್ಳಿ ಮಂದಿ

ರಂಜಾನ್ ಹಬ್ಬದಲ್ಲಿ ಸಾಮಾಜಿಕ ಅಂತರ ಮರೆತ ಹುಬ್ಬಳ್ಳಿ ಮಂದಿ

Suvarna News   | Asianet News
Published : May 25, 2020, 12:27 PM ISTUpdated : May 25, 2020, 12:31 PM IST

ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಗುಂಪುಗುಂಪಾಗಿ ನಿಂತು ಪರಸ್ಪರ ಶುಭ ಕೋರುತ್ತಿರುವ ದೃಶ್ಯಾವಳಿಗಳು ಹಳೆ ಹುಬ್ಬಳ್ಳಿ, ಟಾಕಪ್ಪ ಸರ್ಕಲ್ ಮುಂತಾದ ಕಡೆ ಈ ದೃಶ್ಯಾವಳಿಗಳು ಕಂಡು ಬಂತು.

ಹುಬ್ಬಳ್ಳಿ(ಮೇ.25): ಕೊರೋನಾ ನಡುವೆಯೇ ಹುಬ್ಬಳ್ಳಿಯಲ್ಲಿ ರಂಜಾನ್ ಆಚರಿಸಲಾಯಿತು. ರಂಜಾನ್‌ ಹೆಸರಿನಲ್ಲಿ ಹುಬ್ಬಳ್ಳಿ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆತಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಗುಂಪುಗುಂಪಾಗಿ ನಿಂತು ಪರಸ್ಪರ ಶುಭ ಕೋರುತ್ತಿರುವ ದೃಶ್ಯಾವಳಿಗಳು ಹಳೆ ಹುಬ್ಬಳ್ಳಿ, ಟಾಕಪ್ಪ ಸರ್ಕಲ್ ಮುಂತಾದ ಕಡೆ ಈ ದೃಶ್ಯಾವಳಿಗಳು ಕಂಡು ಬಂತು.

ಗುಂಪು ಗುಂಪಾಗಿ ಸೇರಿ ಹಬ್ಬ ಆಚರಿಸಿಕೊಳ್ಳುವುದು ಅಪಾಯಕ್ಕೆ ಈಡು ಮಾಡಿಕೊಟ್ಟಂತೆ ಆಗುತ್ತದೆ. ಈ ಬಗ್ಗೆ ಎಚ್ಚರವಿರಲಿ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?