ರಂಜಾನ್ ಹಬ್ಬದಲ್ಲಿ ಸಾಮಾಜಿಕ ಅಂತರ ಮರೆತ ಹುಬ್ಬಳ್ಳಿ ಮಂದಿ

ರಂಜಾನ್ ಹಬ್ಬದಲ್ಲಿ ಸಾಮಾಜಿಕ ಅಂತರ ಮರೆತ ಹುಬ್ಬಳ್ಳಿ ಮಂದಿ

Published : May 25, 2020, 12:27 PM ISTUpdated : May 25, 2020, 12:31 PM IST

ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಗುಂಪುಗುಂಪಾಗಿ ನಿಂತು ಪರಸ್ಪರ ಶುಭ ಕೋರುತ್ತಿರುವ ದೃಶ್ಯಾವಳಿಗಳು ಹಳೆ ಹುಬ್ಬಳ್ಳಿ, ಟಾಕಪ್ಪ ಸರ್ಕಲ್ ಮುಂತಾದ ಕಡೆ ಈ ದೃಶ್ಯಾವಳಿಗಳು ಕಂಡು ಬಂತು.

ಹುಬ್ಬಳ್ಳಿ(ಮೇ.25): ಕೊರೋನಾ ನಡುವೆಯೇ ಹುಬ್ಬಳ್ಳಿಯಲ್ಲಿ ರಂಜಾನ್ ಆಚರಿಸಲಾಯಿತು. ರಂಜಾನ್‌ ಹೆಸರಿನಲ್ಲಿ ಹುಬ್ಬಳ್ಳಿ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆತಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಗುಂಪುಗುಂಪಾಗಿ ನಿಂತು ಪರಸ್ಪರ ಶುಭ ಕೋರುತ್ತಿರುವ ದೃಶ್ಯಾವಳಿಗಳು ಹಳೆ ಹುಬ್ಬಳ್ಳಿ, ಟಾಕಪ್ಪ ಸರ್ಕಲ್ ಮುಂತಾದ ಕಡೆ ಈ ದೃಶ್ಯಾವಳಿಗಳು ಕಂಡು ಬಂತು.

ಗುಂಪು ಗುಂಪಾಗಿ ಸೇರಿ ಹಬ್ಬ ಆಚರಿಸಿಕೊಳ್ಳುವುದು ಅಪಾಯಕ್ಕೆ ಈಡು ಮಾಡಿಕೊಟ್ಟಂತೆ ಆಗುತ್ತದೆ. ಈ ಬಗ್ಗೆ ಎಚ್ಚರವಿರಲಿ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?