ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!

ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!

Published : Jul 22, 2023, 01:35 PM IST

ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್ ಮಾಡಿದ ಘಟನೆ ಕೊಡಗಿನ ದೇವರಪುರದಲ್ಲಿ ನಡೆದಿದೆ.
 

ಕೊಡಗು: ಬಸ್ ತಡೆದು ಒಂಟಿ ಸಲಗವೊಂದು ಅಟ್ಯಾಕ್‌ ಮಾಡಲು ಮುಂದಾದ ಘಟನೆ ಕೊಡಗಿನ(Kodagu) ದೇವರಪುರದಲ್ಲಿ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್(Elephant attack) ಮಾಡಿದೆ. ಪೊನ್ನಂಪೇಟೆ ತಾಲೂಕಿನ ದೇವರಪುರದಲ್ಲಿ ಆನೆ ದಾಳಿ ಮಾಡಿದೆ. ತುಂಬಾ ಸಮಯ ರಸ್ತೆಗೆ ಅಡ್ಡ ನಿಂತು ಬಳಿಕ ಬಸ್ ತಡೆಡು ಅಟ್ಯಾಕ್‌ ಮಾಡಿದೆ. ಕಾಡಾನೆ ಬರುತ್ತಿದ್ದಂತೆ ಗಾಬರಿಗೊಂಡ ಬಸ್(BUS) ಚಾಲಕ ತನ್ನ ಸೀಟಿನಿಂದ ಎದ್ದು ಓಡಿದ್ದಾನೆ. ಅಲ್ಲದೇ ಕಾಡಾನೆ ರುದ್ರಾವತಾರ ಕಂಡು ಪ್ರಯಾಣಿಕರು ಭಯಭೀತಗೊಂಡಿದ್ದಾರೆ. ಬಸ್ಸಿನ ಬಳಿಗೆ ಬಂದು ಕೊನೆಗೆ ಪಕ್ಕದಲ್ಲಿ ಸುಮ್ಮನೆ ಕಾಡಾನೆ ಹೋಗಿದೆ. ನಂತರ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಬಸ್‌ ಗೋಣಿಕೊಪ್ಪದಿಂದ ದೇವರಪುರಕ್ಕೆ ಹೋಗುತ್ತಿತ್ತು.

ಇದನ್ನೂ ವೀಕ್ಷಿಸಿ:  ಈಗ ಕಾಂಗ್ರೆಸ್‌ 68% ಕಮಿಷನ್ ಸರ್ಕಾರ ಆಗಿದೆ: ಮಾಜಿ ಶಾಸಕ ಸುರೇಶ್‌ ಗೌಡ

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!