ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!

ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!

Published : Jul 22, 2023, 01:35 PM IST

ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್ ಮಾಡಿದ ಘಟನೆ ಕೊಡಗಿನ ದೇವರಪುರದಲ್ಲಿ ನಡೆದಿದೆ.
 

ಕೊಡಗು: ಬಸ್ ತಡೆದು ಒಂಟಿ ಸಲಗವೊಂದು ಅಟ್ಯಾಕ್‌ ಮಾಡಲು ಮುಂದಾದ ಘಟನೆ ಕೊಡಗಿನ(Kodagu) ದೇವರಪುರದಲ್ಲಿ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್(Elephant attack) ಮಾಡಿದೆ. ಪೊನ್ನಂಪೇಟೆ ತಾಲೂಕಿನ ದೇವರಪುರದಲ್ಲಿ ಆನೆ ದಾಳಿ ಮಾಡಿದೆ. ತುಂಬಾ ಸಮಯ ರಸ್ತೆಗೆ ಅಡ್ಡ ನಿಂತು ಬಳಿಕ ಬಸ್ ತಡೆಡು ಅಟ್ಯಾಕ್‌ ಮಾಡಿದೆ. ಕಾಡಾನೆ ಬರುತ್ತಿದ್ದಂತೆ ಗಾಬರಿಗೊಂಡ ಬಸ್(BUS) ಚಾಲಕ ತನ್ನ ಸೀಟಿನಿಂದ ಎದ್ದು ಓಡಿದ್ದಾನೆ. ಅಲ್ಲದೇ ಕಾಡಾನೆ ರುದ್ರಾವತಾರ ಕಂಡು ಪ್ರಯಾಣಿಕರು ಭಯಭೀತಗೊಂಡಿದ್ದಾರೆ. ಬಸ್ಸಿನ ಬಳಿಗೆ ಬಂದು ಕೊನೆಗೆ ಪಕ್ಕದಲ್ಲಿ ಸುಮ್ಮನೆ ಕಾಡಾನೆ ಹೋಗಿದೆ. ನಂತರ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಬಸ್‌ ಗೋಣಿಕೊಪ್ಪದಿಂದ ದೇವರಪುರಕ್ಕೆ ಹೋಗುತ್ತಿತ್ತು.

ಇದನ್ನೂ ವೀಕ್ಷಿಸಿ:  ಈಗ ಕಾಂಗ್ರೆಸ್‌ 68% ಕಮಿಷನ್ ಸರ್ಕಾರ ಆಗಿದೆ: ಮಾಜಿ ಶಾಸಕ ಸುರೇಶ್‌ ಗೌಡ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ